Sunday, March 29, 2026

banglore university

ಬೆಂಗಳೂರು ವಿವಿ ಆವರಣದಲ್ಲಿ ಬೆಂಕಿ..! ಆಕಸ್ಮಿಕ ಅವಘಡಕ್ಕೆ ಕಾರಣ ನಿಗೂಢ..!

Banglore news: Feb:25: ಬೆಂಗಳೂರು ವಿಶ್ವವಿದ್ಯಾಲಯದ ಅರಣ್ಯಕ್ಕೆ  ಬೆಂಕಿ ತಗುಲಿದ ಘಟನೆ ನಡೆದಿದೆ.  ಸುಮಾರು 3.30 ರ  ವೇಳೆಗೆ  ಬೆಂಕಿ ಕಾಣಿಸಿಕೊಂಡಿದೆ.  5-6 ಎಕರೆ  ಆವರಣ ಬೆಂಕಿಗಾಹುತಿಯಾಗಿದೆ. ಜ್ಞಾನ ಭಾರತಿ ಪೊಲೀಸ್ ಠಾಣೆ ಹಿಂಬಾಗದಲ್ಲಿ ಬೆಂಕಿ  ಕಾಣಿಸಿಕೊಂಡಿದೆ 1200 ಚ ಕಿಲೋ  ಮೀಟರ್ ವಿಸ್ತೀರ್ಣದಲ್ಲಿ ಅರಣ್ಯ ನಾಶವಾಗಿದೆ.  ಧಗಧಗನೆ ಹೊತ್ತಿ ಉರುಯುತ್ತಿದ್ದ ಅರಣ್ಯದಲ್ಲಿ ಅಗ್ನಿಶಾಮಕದಳದ ಸಿಬ್ಬಂಧಿಗಳು...
- Advertisement -spot_img

Latest News

ಮೇಟಿಯವರು ಬದುಕಿದ್ದಾಗಲೇ ಯಾಕೆ ಮೆಡಿಕಲ್ ಕಾಲೇಜು ಕಟ್ಟಲಿಲ್ಲ..?: ಬಸವರಾಜ್ ಬೊಮ್ಮಾಯಿ

Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...
- Advertisement -spot_img