Wednesday, April 22, 2026

Banglore

ನಾಳೆಯವರೆಗೆ ಬೆಂಗಳೂರಿನ ಮಲ್ಲೇಶ್ವರಂ ಶಾಲಾ ಮೈದಾನದಲ್ಲಿ ಆಯೋಜಿಸಿರೋ ನೈಸರ್ಗಿಕ ಮಾವು ಮೇಳ ವಿಸ್ತರಣೆ

https://www.youtube.com/watch?v=Nv0JVcSdeY4 ಬೆಂಗಳೂರು: ಡಾ.ಸಿ ಎನ್ ಅಶ್ವತ್ಥನಾರಾಯಣ ಪ್ರತಿಷ್ಠಾನವು ಮಲ್ಲೇಶ್ವರಂ ಸರಕಾರಿ ಶಾಲಾ ಮೈದಾನದಲ್ಲಿ ಏರ್ಪಡಿಸಿರುವ ನೈಸರ್ಗಿಕ (ಸಾವಯವ) ಮಾವು ಮೇಳವನ್ನು ಸಾರ್ವಜನಿಕರ ಒತ್ತಾಯದ ಮೇರೆಗೆ ಇನ್ನೆರಡು ದಿನ (ಮಂಗಳವಾರದವರೆಗೆ) ವಿಸ್ತರಿಸಲಾಗಿದೆ. ಭಾನುವಾರ ಮೇಳಕ್ಕೆ ಭೇಟಿ ನೀಡಿದ್ದ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಮಾತನಾಡಿ, 'ಮೂರು ದಿನಗಳಲ್ಲಿ ಈ ಮೇಳದಲ್ಲಿ ಸುಮಾರು 6 ಟನ್ ಸಾವಯವ ಮಾವು...

BREAKING NEWS: ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ಮಾಪಕ ಸೇರಿ ನಾಲ್ವರ ಬಂಧನ

https://www.youtube.com/watch?v=ziNRhE8y7ZM ಬೆಂಗಳೂರು: ಲೇಔಟ್ ಮಾಡಲಾಗಿದೆ, ಸೈಟಿ ಖಾಲಿ ಇದೆ. ನೋಡಿ ಎಂಬುದಾಗಿ ಕರೆದುಕೊಂಡು ಹೋಗಿ ತೋರಿಸಿ ಹಣ ಪಡೆದು, ವಂಚನೆ ನಡೆಸುತ್ತಿದ್ದಂತ ಆರೋಪದ ಮೇಲೆ, ಸ್ಯಾಂಡಲ್ ವುಡ್ ನಿರ್ಮಾಪಕ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ನಟ ಕೋಮಲ್ ಅಭಿನಯದ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್ ಸಹಿತ ನಾಲ್ವರ ವಿರುದ್ಧ ಪುಷ್ಟಕುಮಾರ್ ಎಂಬುವರು...

ಜ.31 ರ ವರೆಗೂ ಬೆಂಗಳೂರಿನಲ್ಲಿ 144 ಸೆಕ್ಷನ್ ಜಾರಿ

ಕೋವಿಡ್ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ರಾಜ್ಯ ರಾಜಧಾನಿಯಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಜ.19 ರವರೆಗೂ ಜಾರಿಯಲ್ಲಿದ್ದ 144 ಸೆಕ್ಷನ್ ಇದೀಗ ಜ.31 ರವರೆಗೂ ವಿಸ್ತರಣೆ ಆಗಿದೆ.ನಗರದಲ್ಲಿ ಒಂದಲ್ಲಾ ಒಂದು ಕಾರಣಗಳಿಗೆ ಜನರು ಸೇರುತ್ತಲೇ ಇರುತ್ತಾರೆ ಈ ದೃಷ್ಟಿಯಿಂದ ಸಾಮಾಜಿಕ ಅಂತರವನ್ನು ಕಾಪಾಡಲು 144 ಸೆಕ್ಷನ್ ಜಾರಿ ಮಾಡಲಾಗಿದೆ. ಪ್ರತಿಭಟನೆರ‍್ಯಾಲಿ, ಜನರು ಗುಂಪು ಸೇರುವುದನ್ನು ನಿಷೇಧಿಸಲಾಗಿದೆ....

ಕ್ಯಾನ್ಸರ್ ಗೆ ರಿಯಾಯಿತಿ ದರದಲ್ಲಿ ಔಷಧಕ್ಕೆ ಸಿಎಂ ಪ್ಲಾನ್

www.karnatakatv.net : ಬೆಂಗಳೂರು: ಕ್ಯಾನ್ಸರ್ ಪೀಡಿತರಿಗೆ  ಔಷಧಿಯ ವೆಚ್ಛ ಭರಿಸಲು ಅನುಕೂಲವಾಗುವಂತೆ   ಕೇಂದ್ರ ಸರ್ಕಾರದ ಸಹಯೋಗದಲ್ಲಿ  ಕಡಿಮೆ  ದರದಲ್ಲಿ ಚಿಕಿತ್ಸೆ ವ್ಯವಸ್ಥೆ ಕಲ್ಪಿಸೊ ಸಲುವಾಗಿ ಪ್ರತ್ಯೇಕ  ಸೊಸೈಟಿ ಸ್ಥಾಪನೆಗೆ  ಸರ್ಕಾರ ಚಿಂತನೆ ನಡೆಸಿದೆ. ಸಿ.ಎಸ್.ಆರ್  ಹಾಗೂ ಸರ್ಕಾರದ ನಿಧಿ ಬಳಸಿ ಸೊಸೈಟಿಯ ಮೂಲಕ ರೋಗಿಗಳ ಕುಟುಂಬದವರಿಗೆ ಅಗತ್ಯ ವ್ಯವಸ್ಥೆ ಕಲ್ಪಿಸಲು ಕ್ರಮ ವಹಿಸಲಾಗುವುದು ಅಂತ ಸಿಎಂ...

ಮುಖ್ಯಮಂತ್ರಿಗೆ ಮಾಧ್ಯಮ ಸಂಯೋಜಕರಾಗಿ ಆಯ್ಕೆ

www.karnatakatv.net : ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ನೀಡಿದೆ. ಗುರುಲಿಂಗಸ್ವಾಮಿ ಅವರು ವಿಜಯವಾಣಿ ಸೇರಿದಂತೆ ಹಲವು ಪತ್ರಿಕೆ ಮತ್ತು ಟಿವಿ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದವರಾಗಿದ್ದಾರೆ. ಅಗಸ್ಟ್ 2 ರಿಂದ ಜಾರಿಗೆ ಬರುವಂತೆ ಮುಖ್ಯಮಂತ್ರಿಗಳ...

ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ ಪದವೀಧರರಿಗೆ ಒಂದೊಳ್ಳೆಯ ಅವಕಾಶ..

ವಿಡಿಯೋ ಎಡಿಟರ್ಸ್, ಕಾಪಿ ಎಡಿಟರ್ಸ್, ಬುಲೆಟಿನ್ ಪ್ರೊಡ್ಯೂಸರ್ಸ್, ರಿಪೋರ್ಟರ್ಸ್, ಕ್ಯಾಮೆರಮನ್ಸ್, ಆ್ಯಂಕರ್ಸ್ ಬೇಕಾಗಿದ್ದಾರೆ.. ಸಂಪರ್ಕಿಸಿ Smayacreations10@gmail.com , 9113541531 ಸೂಚನೆ : ಕೆಲಸ ಕಲಿಸ್ತೇವೆ.. ಕೆಲಸ ಕೊಡ್ತೇವೆ.. ಆದ್ರೆ  3-6 ತಿಂಗಳಿಗೆ ಕಲಿತು ಬೇರೆ ಕಡೆ ಓಡಿ ಹೋಗುವವರಿಗೆ ಅವಕಾಶ ಇಲ್ಲ‌.. ಕನಿಷ್ಠ ಒಂದ್ ವರ್ಷನಾದ್ರೂ ಇದ್ದು ಕಲಿತು ಕೆಲಸ ಮಾಡಿ.. ಯಾಕಂದ್ರೆ ಭತ್ತ ಬೆಳೆಯೋಕೆ 6 ತಿಂಗಳು...

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ

www.karnatakatv.net : ಬೆಂಗಳೂರು:  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ಇಂದು ಬೆಂಗಳೂರಿನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸದರಿ ಸಭೆಯಲ್ಲಿ ವಸತಿ ಇಲಾಖೆ ಸಚಿವರಾದ ವಿ ಸೋಮಣ್ಣ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ  ಮೊಹಮ್ಮದ್ ಮೊಹಸಿನ್, ಆರ್ಥಿಕ ಇಲಾಖೆ...

ಗ್ರಾಮೀಣ ವಸತಿ ಯೋಜನೆ: ತ್ವರಿತವಾಗಿ ಫಲಾನುಭವಿಗಳ ವಿವರ ದಾಖಲಿಸಲು ಸೂಚನೆ

www.karnatakatv.net : ಬೆಂಗಳೂರು: ರಾಜ್ಯದಲ್ಲಿ ವಿವಿಧ ಗ್ರಾಮೀಣ ವಸತಿ ಯೋಜನೆಗಳಡಿ, 4.09 ಲಕ್ಷ ಮನೆಗಳ ನಿರ್ಮಾಣ ಪ್ರಗತಿಯಲ್ಲಿದೆ. ಬಾಕಿ ಇರುವ 1.67 ಲಕ್ಷ ಮನೆಗಳಿಗೆ ಮುಂದಿನ 15 ದಿವಸದೊಳಗೆ ಜಿಪಿಎಸ್ ಅಪ್ ಲೋಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ತಿಳಿಸಿದರು. ಪ್ರಧಾನ ಮಂತ್ರಿ ಆವಾಸ್ ಯೋಜನೆ-(ನಗರ) ಎಎಚ್...

ಅಗಸ್ಟ್ 15 ರ ನಂತರ ಮತ್ತೆ ಲಾಕ್ ಡೌನ್ ..?

ಬೆಂಗಳೂರು : ಮೊದಲನೇ ಅಲೆ, ಎರಡನೇ ಅಲೆ ಬಂದು ನಮ್ಮ ದೇಶವನ್ನೆ ಬೆಚ್ಚಿ ಬಿಳಿಸಿದ ಈ ಕೊರೊನಾ ಈಗ ಮತ್ತೆ ತನ್ನ ಅಟ್ಟ ಹಾಸವನ್ನು ಮೆರಿಯುತ್ತಿದೆ. ವೀಕೆಂಡ್  ಕರ್ಫೂ ನಂತರ ಸಂಪೂರ್ಣವಾಗಿ ಬೆಂಗಳೂರನ್ನು ಬಂದ್ ಮಾಡುವ ಸಾಧ್ಯತೆಗಳು ಹೆಚ್ಚಿದ್ದು , ಗಡಿ ಭಾಗದಲ್ಲಿ ಕೊರೊನಾ ತನ್ನ ದರ್ಪವನ್ನು ತೋರಿಸುತ್ತಿದೆ. ಮೂರನೇ ಅಲೆಯು ಮಕ್ಕಳಿಗೆ ತುಂಬಾ ಪರಿಣಾಮಕಾರಿ ...

ಆನಂದ ಸಿಂಗ್ ಅವರನ್ನು ಮನೆಗೆ ಬರಲು ಹೇಳಿದ ಬಿಎಸ್ ವೈ

www.karnatakatv.net : ಬೆಂಗಳೂರು : ಕಾವೇರಿ ನಿವಾಸದಲ್ಲಿ ಪ್ರತ್ಯೆಕವಾಗಿ ಚರ್ಚೆಯನ್ನು ಮಾಡಲಿರುವ ಬಿಎಸ್ ವೈ ಅವರು ಆನಂದ ಸಿಂಗ್ ಅವರನ್ನು ಬರಲು ಹೇಳಿದ್ದಾರೆ. ನನಗೆ  ಪ್ರಬಲ ಖಾತೆಯನ್ನು ಕೊಡಿಸುವದಾಗಿ ಹಾಗೆ ಪ್ರವಾಸೊಧ್ಯಮದ ಖಾತೆಯನ್ನು ತಿರಸ್ಕಾರ ಮಾಡುವುದಾಗಿ ಹೇಳಿದ ಆನಂದ ಸಿಂಗ್ ಅವರು ಲೋಕಲ್ ಹೈಕಮಾಂಡ್ ಅವರ ಜೋತೆ ಚರ್ಚೆಯನ್ನು ಮಾಡಿ ತಮ್ಮ ನೋವನ್ನು ಹಂಚಿಕೊಂಡರು. ತಮಗೆ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img