www.karnatakatv.net ಬೆಂಗಳೂರು: ಕೊರೊನಾ ಕಾರಣದಿಂದಾಗಿ ದೇಶಾದ್ಯಂತ ವಿಧಿಸಿದ್ದ ಲಾಕ್ ಡೌನ್ ತೆರವುಗೊಳಿಸುತ್ತಿದ್ದಂತೆ ಬೆಂಗಳೂರು ಸೇರಿದಂತೆ ರಾಜ್ಯದ 12 ನಗರಗಳಲ್ಲಿ ಪರಿಸರ ಮಾಲಿನ್ಯ ಹೆಚ್ಚುತ್ತಿದೆ. ವಾಹನಗಳ ಓಡಾಟ ಹೆಚ್ಚುತ್ತಿದ್ದಂತೆ ಮಾಲಿನ್ಯದ ಪ್ರಮಾಣವೂ ಹೆಚ್ಚುತ್ತಿದೆ. ಮಹಾ ನಗರಗಳಲ್ಲಿ ನೈಟ್ರೋಜನ್ ಡೈ ಆಕ್ಸೈಡ್ ಪ್ರಮಾಣ ಗಣನೀಯವಾಗಿ ಏರಿಕೆ ಕಂಡಿದೆ. ಲಾಕ್ ಡೌನ್ ಅವಧಿಯಲ್ಲಿ ಕಡಿಮೆ ಇದ್ದ ವಾಹನ ಸಂಚಾರ...
www.karnatakatv.net: ಕರಾವಳಿ: ಮಾನ್ಸೂನ್: ರಾಜ್ಯದಲ್ಲಿ ಮಾನ್ಸೂನ್ ಶುರುವಾಗಿದ್ದು ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ವರ್ಷಾಧಾರೆ ಬುಧವಾರವೂ ಮುಂದುವರೆಯಲಿದ್ದು ಕರಾವಳಿ, ಮಲೆನಾಡು ಭಾಗಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು ಉತ್ತರ ಒಳನಾಡಿನ ಭಾಗದಲ್ಲೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಕಟ್ಟೆಚ್ಚರ ನೀಡಿದೆ. ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿಯಲ್ಲೂ ಬುಧವಾರ ಸಂಜೆ ವೇಳೆಗೆ ಮಳೆ ಆರಂಭವಾಗಲಿದ್ದು...
www.karnatakatv.net : ಬೆಂಗಳೂರು: ಮಹಾಮಾರಿ ಕೊರೊನಾ ವಕ್ಕರಿಸಿ ವರ್ಷ ಕಳೆದರೂ ಅದರ ಪರಿಣಾಮ ಮಾತ್ರ ಮುಂದುವರೆಯುತ್ತಲೇ ಇದೆ. ಲಾಕ್ ಡೌನ್ ನಿಂದಲೂ ಜನಜೀವನ ಆರ್ಥಿಕವಾಗಿ ಎಷ್ಟು ದುಸ್ಥಿತಿಗೆ ತಲುಪಿದೆ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಇಷ್ಟಾದರೂ ಸಾಲದೆಂಬಂತೆ ದಿನಸಿ ವಸ್ತುಗಳಿಂದ ಬೆಲೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇನ್ನು ಪೆಟ್ರೋಲ್ ಬೆಲೆಯಂತೂ ಶತಕ ಬಾರಿಸಿ...
National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...