Tuesday, March 10, 2026

#banglorerules

NEW YEAR:ಹೊಸ ವರ್ಷಾಚರಣೆ ಬೆಂಗಳೂರು ರೆಡಿ, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ ಜಾರಿ

ಹೊಸ ವರ್ಷಾಕ್ಕೇ ಇನ್ನೇನು ದಿನಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ಬೆಂಗಳೂರು ಪೊಲೀಸ್ ಆಯುಕ್ತ​ ಬಿ ದಯಾನಂದ್ ಪೊಲೀಸ್ ಅಧಿಕಾರಿಗಳಿಗೆ ಖಡಕ್​​ ಸೂಚನೆ ನೀಡಿದ್ದಾರೆ. ಅಂದಹಾಗೆ ಇತ್ತೀಚಿನ ದಿನಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚಾಗಿದೆ. ಹೀಗಾಗಿ ಹೊಸ ವರ್ಷದ ಸಂದರ್ಭದಲ್ಲಿ ಶಾಂತಿಭಂಗವನ್ನುಂಟು ಮಾಡುವ ಸಾಧ್ಯತೆ ಇರುತ್ತದೆ. ಆದ್ರಿಂದ ಅಂತವರ ಮೇಲೆ ನಿಗಾವಹಿಸಿ,...

ಬೆಂಗಳೂರಿನ ಈ ರಸ್ತೆಗಳಲ್ಲಿ ಐದು ದಿನ ಸಂಚಾರವಿಲ್ಲ !

Airshow2023 ಬೆಂಗಳೂರು(ಫೆ.13): ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರ್ ಇಂಡಿಯಾ ಶೋಗೆ ಈಗಾಗಲೇ ಪ್ರಧಾನಿ ಮೋದಿ ಅದ್ಧೂರಿಯಾಗಿ ಚಾಲನೆ ನೀಡಿದರು. ಈ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಐದು ದಿನಗಳ ಕಾಲ ಟ್ರಾಫಿಕ್ ಜಾಮ್ ಕೊಂಚ ಹೆಚ್ಚಾಗಿರುವುದು. ಇನ್ನು ಬೆಂಗಳೂರಿನಲ್ಲಿ ಓಡಾಡುವ ಮಂದಿ ದಾರಿ ಬದಲಾವಣೆಯನ್ನು ಗಮನಿಸಬೇಕಾಗಿದೆ. ಏರ್​ಪೋರ್ಟ್ ಮಾರ್ಗದಲ್ಲಿ ವಾಹನ ದಟ್ಟನೆ ಹೆಚ್ಚಿರುವುದರಿಂದ ಏರ್​ಪೋರ್ಟ್​ಗೆ ಹೋಗುವ ಪ್ರಯಾಣಿಕರು...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img