Thursday, October 16, 2025

bangore

ನಾಡಿನೆಲ್ಲೆಡೆ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ..!

Shivarathri News: Feb:18: ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ. ಹೀಗಾಗಿ ಇಂದು ರಾಜ್ಯದೆಲ್ಲೆಡೆ ಶಿವನ ಆರಾಧನೆ, ಪೂಜೆ ಜೋರಾಗಿದೆ. ಆಡಂಬರಗಳಿಂದ ಮುಕ್ತನಾಗಿ ಹಾವನ್ನೇ ಆಭರಣವಾಗಿ ತೊಟ್ಟು, ಭಸ್ಮ ಬಳಿದುಕೊಂಡು, ಹುಲಿ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿ ವಾಸಿಸುವ ಸರಳ ಮತ್ತು ಅಮೋಘ ಶಕ್ತಿಯ ಭೋಲೇಶಂಕರನಿಗೆ ಇಂದು ಭಕ್ತರು ನಾನಾ ರೀತಿಯಲ್ಲಿ ಪೂಜಿಸಿ ಅವನ ಕೃಪೆಗೆ ಪಾತ್ರರಾಗುತ್ತಾರೆ. ನಾಡಿನೆಲ್ಲೆಡೆ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img