Saturday, August 1, 2026

bangore

ನಾಡಿನೆಲ್ಲೆಡೆ ಕಳೆಗಟ್ಟಿದ ಶಿವರಾತ್ರಿ ಸಂಭ್ರಮ..!

Shivarathri News: Feb:18: ಮಹಾಶಿವರಾತ್ರಿ ಪರಮೇಶ್ವರನ ಆರಾಧನೆಗೆ ಅತ್ಯಂತ ವಿಶೇಷ. ಹೀಗಾಗಿ ಇಂದು ರಾಜ್ಯದೆಲ್ಲೆಡೆ ಶಿವನ ಆರಾಧನೆ, ಪೂಜೆ ಜೋರಾಗಿದೆ. ಆಡಂಬರಗಳಿಂದ ಮುಕ್ತನಾಗಿ ಹಾವನ್ನೇ ಆಭರಣವಾಗಿ ತೊಟ್ಟು, ಭಸ್ಮ ಬಳಿದುಕೊಂಡು, ಹುಲಿ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿ ವಾಸಿಸುವ ಸರಳ ಮತ್ತು ಅಮೋಘ ಶಕ್ತಿಯ ಭೋಲೇಶಂಕರನಿಗೆ ಇಂದು ಭಕ್ತರು ನಾನಾ ರೀತಿಯಲ್ಲಿ ಪೂಜಿಸಿ ಅವನ ಕೃಪೆಗೆ ಪಾತ್ರರಾಗುತ್ತಾರೆ. ನಾಡಿನೆಲ್ಲೆಡೆ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img