Sunday, July 6, 2025

banjara samudaya reservation

ಒಳ ಮೀಸಾಲಾತಿ ವಿಚಾರದಲ್ಲಿ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ, ಪ್ರತಿಭಟನಾಕಾರರಿಂದ ಪೋಲಿಸರಿಗೆ ಸಣ್ಣ ಪುಟ್ಟ ಗಾಯಗಳು

political news: ಬಿಜೆಪಿ ಸರ್ಕಾರ ಘೋಷಣೆ ಮಾಡಿರುವ ಒಳಮೀಸಲಾತಿಗೆ ಬಂಜಾರ ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಒಳ ಮೀಸಲಾತಿ ಜಾರಿ ಹಿನ್ನೆಲೆ ಶಿವಮೊಗ್ಗದ ಶಿಕಾರಿಪುರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನಾಕಾರರು ಯಡಿಯೂರಪ್ಪ ಮನೆಯ ಕಿಟಕಿ ಗಾಜುಗಳನ್ನ ಒಡೆದು ಹಾಕಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ, ತಳ್ಳಾಟ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img