ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಪ್ರಧಾನಿ ಮೋದಿಯವರನ್ನು ವಿಷಸರ್ಪ ಎಂದು ಹೇಳಿದ್ದು, ಸಿಕ್ಕಾಪಟ್ಟೆ ಸುದ್ದಿಯಾಗಿತ್ತು. ನಂತರ ಟ್ವೀಟ್ ಮಾಡುವ ಮೂಲಕ ಖರ್ಗೆ ಇದಕ್ಕೆ, ಸಮಝಾಯಿಷಿ ಕೊಟ್ಟಿದ್ದರು. ಇದೀಗ ಖರ್ಗೆ ಮಗನ ಸರದಿ. ಮೋದಿ ಕೊಟ್ಟ ಹೇಳಿಕೆಯನ್ನಿಟ್ಟುಕೊಂಡು, ಪ್ರಿಯಾಂಕ್, ಮೋದಿಯನ್ನು ನಾಲಾಯಕ್ ಬೇಟಾ ಎಂದು ವಿವಾದಾತ್ಮಕ ಹೇಳಿಕೆ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...