Wednesday, December 3, 2025

bank

Madhya Pradesh: ಬ್ಯಾಂಕ್‌ನಲ್ಲಿ ಅಚಾನಕ್‌ನಾಗಿ ಪ್ರತ್ಯಕ್ಷವಾದ ಹಾವು, ಸಿಬ್ಬಂದಿಗಳು ಕಕ್ಕಾಬಿಕ್ಕಿ

Madhya Pradesh: ಬ್ಯಾಂಕ್‌ನಲ್ಲಿ ಆರಾಮವಾಗಿ ಕೆಲಸ ಮಾಡುತ್ತಿರುವಾಗ ಅಚಾನಕ್ ಆಗಿ ಹಾವು ಪ್ರತ್ಯಕ್ಷವಾದ್ರೆ ಹೇಗಿರತ್ತೆ..? ಇಂಥದ್ದೇ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನ ಬ್ಯಾಂಕ್‌ನಲ್ಲಿ ನಡೆದಿದೆ. ಇಲ್ಲಿನ ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಈ ಘಟನೆ ನಡೆದಿದ್ದು, ಸಡನ್ ಆಗಿ ಹಾವು ಬ್ಯಾಂಕ್‌ಗೆ ನುಗ್ಗಿದ್ದು, ಅಲ್ಲಿನ ಸಿಬ್ಬದಂದಿಗಳು ಕಕ್ಕಾಬಿಕ್ಕಿಯಾಗಿ, ಸಿಕ್ಕ ಸಿಕ್ಕ ಕಡೆ ಏರಿ ಕುಳಿತಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ...

ನವೆಂಬರ್ 1ರಿಂದ ಹೊಸ ರೂಲ್ಸ್‌ ಏನ್‌ ಗೊತ್ತಾ..?

ನವೆಂಬರ್ 1ರಿಂದ ಹೊಸ ನಿಯಮಗಳು ಜಾರಿಯಾಗುತ್ತಿದ್ದು, ದೇಶದ ಆರ್ಥಿಕ ಸ್ಥಿತಿಗತಿ ಮತ್ತು ಜನರ ಹಣಕಾಸು ಮತ್ತು ದೈನಂದಿನ ಜೀವನದ ಮೇಲೆ ಭಾರೀ ಪ್ರಭಾವ ಬೀರಲಿದೆಯಂತೆ. UIDAI, SEBI ಮತ್ತು ಬ್ಯಾಂಕಿಂಗ್ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆಗಳು, ಆಧಾರ್ ಕಾರ್ಡ್, ಕ್ರೆಡಿಟ್ ಕಾರ್ಡ್, ಮ್ಯೂಚುಯಲ್ ಫಂಡ್ ಹಾಗೂ ಎಲ್‌ಪಿಜಿ ದರಗಳ ಮೇಲೆ ನೇರ ಪ್ರಭಾವ ಬೀರುವಂತಿವೆ. ಈ ನಿಯಮಗಳನ್ನು...

ಸೆಪ್ಟೆಂಬರ್ 15ರಿಂದ UPI‌ ಮಿತಿ ಏರಿಕೆ

UPI ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸೆಪ್ಟೆಂಬರ್ 15ರಿಂದ ಕೆಲವು ನಿರ್ದಿಷ್ಟ ವರ್ಗಗಳಿಗೆ UPI ವಹಿವಾಟು ಮಿತಿಯನ್ನು, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಹೆಚ್ಚಿಸಿದೆ. ಈಗ ಕೆಲವು ಪಾವತಿಗಳಲ್ಲಿ ನೀವು ಮೊದಲಿಗಿಂತ ಒಂದೇ ಬಾರಿಗೆ, ಹೆಚ್ಚಿನ ಮೊತ್ತವನ್ನು ಕಳುಹಿಸಲು ಸಾಧ್ಯವಾಗುತ್ತದೆ. ಇದುವರೆಗೆ ಒಂದೇ ಬಾರಿ ಗರಿಷ್ಠ 1 ಲಕ್ಷ ರೂಪಾಯಿ ಪಾವತಿ ಮಿತಿ ಇತ್ತು. ಇದೀಗ...

Karnataka TV Impact: ದರೋಡೆಯಾಗಿದ್ದ ಬ್ಯಾಂಕ್ ಮ್ಯಾನೇಜರ್‌ನನ್ನು ತರಾಟೆಗೆ ತೆಗೆದುಕೊಂಡ ಕಮಿಷನರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ನಡೆದಿದ್ದರೂ, ಆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು. ಈ ಬಗ್ಗೆ ಕರ್ನಾಟಕ ಟಿವಿ ಎಕ್ಸ್‌ಕ್ಲೂಸಿವ್ ಸುದ್ದಿ ಬಿತ್ತರಿಸಿತ್ತು. ಕರ್ನಾಟಕ ಟಿವಿಯ ಬಿಗ್‌ ಇಂಪ್ಯಾಕ್ಟ್ ಆಗಿ, ಹುಬ್ಬಳ್ಳಿ ಕಮಿಷನರ್ ಎನ್.ಶಶಿಕುಮಾರ್ ಬ್ಯಾಂಕ್‌ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡದೇ, ನಿರ್ಲಕ್ಷ್ಯ ವಹಿಸಿದ್ದ...

VIJAY MALLYA : ವಿಜಯ್ ಮಲ್ಯಗೆ ಸೇರಿದ ರೂ 14,131 ಕೋಟಿ ಆಸ್ತಿ ಜಪ್ತಿ

ಭಾರತದ ಬ್ಯಾಂಕ್ ಗಳಲ್ಲಿ ಸಾಲ ಮಾಡಿಕೊಂಡು, ಉದ್ಯಮಿ ವಿಜಯ್ ಮಲ್ಯ ಪರಾರಿಯಾಗಿರುವ ವಿಷ್ಯ ನಿಮಗೆಲ್ಲಾ ಗೊತ್ತೆ ಇದೆ. ಸದ್ಯ ವಿಜಯ್ ಮಲ್ಯರ 14,131 ಕೋಟಿ ಮೌಲ್ಯದ ಆಸ್ತಿಯನ್ನ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಹೇಳಿದ್ದಾರೆ. ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್...

ಆರ್‌ಬಿಐ ಹೊಸ ಗವರ್ನರ್‌ ಆಗಿ ನೇಮಕವಾದ ಸಂಜಯ್ ಮಲ್ಹೋತ್ರಾ

Political News: ಭಾರತೀಯ ರಿಸರ್ವ್ ಬ್ಯಾಂಕ್‌ಗೆ ಹೊಸ ಗವರ್ನರ್ ನೇಮಕವಾಗಿದೆ. ಡಿಸೆಂಬರ್ 10ರಂದು ಹಾಲಿ ಗವರ್ನರ್ ಆಗಿರುವ ಶಕ್ತಿಕಾಂತ್ ದಾಸ್ ಕೊನೆಯ ದಿನವಾಗಿದ್ದು, ಅದಾದ ಬಳಿಕ ಸಂಜಯ್ ಮಲ್ಹೋತ್ರಾ ಹೊಸ ಗವರ್ನರ್ ಆಗಿ ನೇಮಕಗೊಳ್ಳಲಿದ್ದಾರೆ. ಬಳಿಕ 3 ವರ್ಷಗಳ ಕಾಲ ಆರ್‌ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಲಿದ್ದಾರೆ. ಸದ್ಯ ಹಣಕಾಸು ಸಚಿವಾಲಯದಲ್ಲಿ ರೆವಿನ್ಯೂ ಸೆಕ್ರೆಟರಿಯಾಗಿ ಸಂಜಯ್...

ಬ್ಯಾಂಕ್ ಅಕೌಂಟ್‌ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾಯ್ತಾ..? ಹಾಗಾದ್ರೆ ಅದನ್ನು ಹೀಗೆ ಹಿಂಪಡೆಯಿರಿ

News: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯಾವ ರೀತಿ ಅಭಿವೃದ್ಧಿಯಾಗುತ್ತಿದೆಯೋ, ಅದೇ ರೀತಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಜೊತೆಗೆ ಅಪ್ಪಿತಪ್ಪಿ ಒಬ್ಬರ ಅಕೌಂಟ್‌ನಿಂದ ಇ್ನನೊಬ್ಬರ ಅಕೌಂಟ್‌ಗೆ ಹಣ ಹೋಗುತ್ತಿದೆ. ಕೆಲವರು ಹಣವನ್ನು ಮೋಸದಿಂದಲೂ ಟ್ರಾನ್ಸ್‌ಫರ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ನಾವಿಂದು ಬ್ಯಾಂಕ್ ಅಕೌಂಟ್‌ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾದ್ರೆ, ಅದನ್ನು ಹೇಗೆ ಹಿಂಪಡೆಯಬೇಕು ಎಂದು ಹೇಳಲಿದ್ದೇವೆ. ಓರ್ವ ಯುವತಿ ಆನ್‌ಲೈನ್‌ಲ್ಲಿ...

Financial Advice: ದುಡ್ಡು ಉಳಿಸಬೇಕು ಅಂದ್ರೆ ಈ ಟಿಪ್ಸ್ ಫಾಲೋ ಮಾಡಿ..

Financial Advice: ಶ್ರೀಮಂತರಾಗದಿದ್ದರೂ, ಕೊಂಚ ದುಡ್ಡು ಉಳಿಸಿ, ಮುಂದೊಂದು ದಿನ ಕಷ್ಟಕಾಲಕ್ಕೆ ಆ ದುಡ್ಡು ಬಳಕೆಯಾಗುವಂತಿದ್ದರೆ ಸಾಕು ಎನ್ನುವ ಜನರು ಇದ್ದಾರೆ. ಅದರಲ್ಲೂ ಕೊರೋನಾ ಬಂದಾಗ, ದುಡ್ಡಿನ ಬೆಲೆ ಏನು ಅನ್ನೋದು ಎಲ್ಲರಿಗೂ ಗೊತ್ತಾಗಿದೆ. ಹಾಗಾಗಿ ಕಷ್ಟಕಾಲಕ್ಕೆ ದುಡ್ಡು ಉಳಿಸಬೇಕು ಅಂತ ಎಲ್ಲರಿಗೂ ಇರುತ್ತದೆ. ಆದರೆ ಕೆಲವು ಆಸೆಗಳು, ಶೋಕಿಗಳು ದುಡ್ಡು ಉಳಿಸಲು ಬಿಡುವುದಿಲ್ಲ....

ಬ್ಯಾಂಕ್ ಲಾಕರ್‌ನಲ್ಲಿ ನಿಮ್ಮ ದುಡ್ಡಿದೆಯಾ..? ಹಾಗಾದ್ರೆ ಹುಷಾರ್..

ಬ್ಯಾಂಕ್ ಲಾಕರ್ ಗ್ರಾಹಕರು 2023 ಜನವರಿ 1ರೊಳಗೆ ಪರಿಷ್ಕ್ರತ ಲಾಕರ್ ಒಪ್ಪಂದವನ್ನು ಕಾರ್ಯಗತಗೊಳಿಸಲು ಎಲ್ಲಾ ಬ್ಯಾಂಕ್‌ಗಳಿಂದ ಸಂದೇಶ ಸ್ವೀಕರಿಸುತ್ತಿದ್ದಾರೆ. ಈ ಒಪ್ಪಂದದ ಪ್ರಕಾರ, ಗ್ರಾಹಕರಿಗೆ ಲಾಕರ್ ನೀಡುವ ವೇಳೆ, ಗ್ರಾಹಕರ ಸಹಿ ಇರುವ ಒಪ್ಪಂದ ಪತ್ರವನ್ನು ಅವರಿಗೆ ನೀಡಲಾಗುತ್ತದೆ. ಇದರಲ್ಲಿ ಬ್ಯಾಂಕ್ ಲಾಕರ್‌ಲ್ಲಿ ದುಡ್ಡಿಡುವ ವೇಳೆ ಯಾವ ನಿಯಮಗಳಿರುತ್ತದೆ ಮತ್ತು ಗ್ರಾಹಕರ ಜವಾಬ್ದಾರಿಗಳೇನು ಎಂದು ತಿಳಿಸಲಾಗಿರುತ್ತದೆ....

ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚನ್ನ ಕಡಿಮೆ ಮಾಡುವುದು ಹೇಗೆ..?

ಎಲ್ಲರಿಗೂ ಕಾಸ್ಟ್ಲಿ ವಸ್ತುಗಳನ್ನ ತೆಗೆದುಕೊಳ್ಳಬೇಕು ಮತ್ತು ಬಳಸಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಅದಕ್ಕೆ ಆರ್ಥಿಕ ಪರಿಸ್ಥಿತಿ ಅಡ ಬರತ್ತೆ. ಕೆಲವರು ಅದರ ಅವಶ್ಯಕತೆ ನಮಗಿಲ್ಲ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರು ಅದಕ್ಕಾಗಿ ಹಣ ಪೋಲು ಮಾಡಿ, ಅದನ್ನ ಖರೀದಿಸುತ್ತಾರೆ. ಹಾಗಾದ್ರೆ ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚುಗಳನ್ನು ಕಡಿಮೆ ಮಾಡುವುದು ಹೇಗೆ...
- Advertisement -spot_img

Latest News

‘ಸಿದ್ದರಾಮಯ್ಯ CM ಸ್ಥಾನ ಬಿಡೋದು ಪಕ್ಕಾ’: ಸತೀಶ್ ಜಾರಕಿಹೊಳಿ!

ಏಕಾಏಕಿ ಸಿದ್ದರಾಮಯ್ಯನವರಿಗೆ ವೈರಾಗ್ಯದ ಮಾತುಗಳು ಆರಂಭವಾಗಿದೆ. ರಾಜಕೀಯ ಏನು ನಮ್ಮ ಅಪ್ಪನ ಆಸ್ತಿನಾ? ರಾಜಕಾರಣ, ಅಧಿಕಾರ ಶಾಶ್ವತವಾ? ಅಂತ ವೈರಾಗ್ಯದ ಮಾತುಗಳನ್ನಾಡಿದ್ದು ಈಗ ಎಲ್ಲೆಡೆ ಚರ್ಚೆಯಾಗುತ್ತಿದೆ....
- Advertisement -spot_img