UPI ಬಳಕೆದಾರರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಸೆಪ್ಟೆಂಬರ್ 15ರಿಂದ ಕೆಲವು ನಿರ್ದಿಷ್ಟ ವರ್ಗಗಳಿಗೆ UPI ವಹಿವಾಟು ಮಿತಿಯನ್ನು, ಭಾರತೀಯ ರಾಷ್ಟ್ರೀಯ ಪಾವತಿ ನಿಗಮ ಹೆಚ್ಚಿಸಿದೆ. ಈಗ ಕೆಲವು ಪಾವತಿಗಳಲ್ಲಿ ನೀವು ಮೊದಲಿಗಿಂತ ಒಂದೇ ಬಾರಿಗೆ, ಹೆಚ್ಚಿನ ಮೊತ್ತವನ್ನು ಕಳುಹಿಸಲು ಸಾಧ್ಯವಾಗುತ್ತದೆ.
ಇದುವರೆಗೆ ಒಂದೇ ಬಾರಿ ಗರಿಷ್ಠ 1 ಲಕ್ಷ ರೂಪಾಯಿ ಪಾವತಿ ಮಿತಿ ಇತ್ತು. ಇದೀಗ...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್ನಲ್ಲಿ ದರೋಡೆ ನಡೆದಿದ್ದರೂ, ಆ ಕೇಸ್ ಮುಚ್ಚಿ ಹಾಕುವ ಪ್ರಯತ್ನ ನಡೆದಿತ್ತು. ಈ ಬಗ್ಗೆ ಕರ್ನಾಟಕ ಟಿವಿ ಎಕ್ಸ್ಕ್ಲೂಸಿವ್ ಸುದ್ದಿ ಬಿತ್ತರಿಸಿತ್ತು.
ಕರ್ನಾಟಕ ಟಿವಿಯ ಬಿಗ್ ಇಂಪ್ಯಾಕ್ಟ್ ಆಗಿ, ಹುಬ್ಬಳ್ಳಿ ಕಮಿಷನರ್ ಎನ್.ಶಶಿಕುಮಾರ್ ಬ್ಯಾಂಕ್ಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡದೇ, ನಿರ್ಲಕ್ಷ್ಯ ವಹಿಸಿದ್ದ...
ಭಾರತದ ಬ್ಯಾಂಕ್ ಗಳಲ್ಲಿ ಸಾಲ ಮಾಡಿಕೊಂಡು, ಉದ್ಯಮಿ ವಿಜಯ್ ಮಲ್ಯ ಪರಾರಿಯಾಗಿರುವ ವಿಷ್ಯ ನಿಮಗೆಲ್ಲಾ ಗೊತ್ತೆ ಇದೆ. ಸದ್ಯ ವಿಜಯ್ ಮಲ್ಯರ 14,131 ಕೋಟಿ ಮೌಲ್ಯದ ಆಸ್ತಿಯನ್ನ ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿ ಬ್ಯಾಂಕ್ ಗಳಿಗೆ ಹಸ್ತಾಂತರಿಸಲಾಗಿದೆ ಅಂತ ಹಣಕಾಸು ಸಚಿವೆ ನಿರ್ಮಾಲಾ ಸೀತರಾಮನ್ ಹೇಳಿದ್ದಾರೆ.
ಮಲ್ಯ, ಮೆಹುಲ್ ಚೋಕ್ಸಿ ಮತ್ತು ನೀರವ್ ಮೋದಿಯಂತಹ ವಾಂಟೆಡ್...
Political News: ಭಾರತೀಯ ರಿಸರ್ವ್ ಬ್ಯಾಂಕ್ಗೆ ಹೊಸ ಗವರ್ನರ್ ನೇಮಕವಾಗಿದೆ. ಡಿಸೆಂಬರ್ 10ರಂದು ಹಾಲಿ ಗವರ್ನರ್ ಆಗಿರುವ ಶಕ್ತಿಕಾಂತ್ ದಾಸ್ ಕೊನೆಯ ದಿನವಾಗಿದ್ದು, ಅದಾದ ಬಳಿಕ ಸಂಜಯ್ ಮಲ್ಹೋತ್ರಾ ಹೊಸ ಗವರ್ನರ್ ಆಗಿ ನೇಮಕಗೊಳ್ಳಲಿದ್ದಾರೆ. ಬಳಿಕ 3 ವರ್ಷಗಳ ಕಾಲ ಆರ್ಬಿಐ ಗವರ್ನರ್ ಆಗಿ ಸೇವೆ ಸಲ್ಲಿಸಲಿದ್ದಾರೆ.
ಸದ್ಯ ಹಣಕಾಸು ಸಚಿವಾಲಯದಲ್ಲಿ ರೆವಿನ್ಯೂ ಸೆಕ್ರೆಟರಿಯಾಗಿ ಸಂಜಯ್...
News: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯಾವ ರೀತಿ ಅಭಿವೃದ್ಧಿಯಾಗುತ್ತಿದೆಯೋ, ಅದೇ ರೀತಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಜೊತೆಗೆ ಅಪ್ಪಿತಪ್ಪಿ ಒಬ್ಬರ ಅಕೌಂಟ್ನಿಂದ ಇ್ನನೊಬ್ಬರ ಅಕೌಂಟ್ಗೆ ಹಣ ಹೋಗುತ್ತಿದೆ. ಕೆಲವರು ಹಣವನ್ನು ಮೋಸದಿಂದಲೂ ಟ್ರಾನ್ಸ್ಫರ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ನಾವಿಂದು ಬ್ಯಾಂಕ್ ಅಕೌಂಟ್ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾದ್ರೆ, ಅದನ್ನು ಹೇಗೆ ಹಿಂಪಡೆಯಬೇಕು ಎಂದು ಹೇಳಲಿದ್ದೇವೆ.
ಓರ್ವ ಯುವತಿ ಆನ್ಲೈನ್ಲ್ಲಿ...
Financial Advice: ಶ್ರೀಮಂತರಾಗದಿದ್ದರೂ, ಕೊಂಚ ದುಡ್ಡು ಉಳಿಸಿ, ಮುಂದೊಂದು ದಿನ ಕಷ್ಟಕಾಲಕ್ಕೆ ಆ ದುಡ್ಡು ಬಳಕೆಯಾಗುವಂತಿದ್ದರೆ ಸಾಕು ಎನ್ನುವ ಜನರು ಇದ್ದಾರೆ. ಅದರಲ್ಲೂ ಕೊರೋನಾ ಬಂದಾಗ, ದುಡ್ಡಿನ ಬೆಲೆ ಏನು ಅನ್ನೋದು ಎಲ್ಲರಿಗೂ ಗೊತ್ತಾಗಿದೆ. ಹಾಗಾಗಿ ಕಷ್ಟಕಾಲಕ್ಕೆ ದುಡ್ಡು ಉಳಿಸಬೇಕು ಅಂತ ಎಲ್ಲರಿಗೂ ಇರುತ್ತದೆ. ಆದರೆ ಕೆಲವು ಆಸೆಗಳು, ಶೋಕಿಗಳು ದುಡ್ಡು ಉಳಿಸಲು ಬಿಡುವುದಿಲ್ಲ....
ಬ್ಯಾಂಕ್ ಲಾಕರ್ ಗ್ರಾಹಕರು 2023 ಜನವರಿ 1ರೊಳಗೆ ಪರಿಷ್ಕ್ರತ ಲಾಕರ್ ಒಪ್ಪಂದವನ್ನು ಕಾರ್ಯಗತಗೊಳಿಸಲು ಎಲ್ಲಾ ಬ್ಯಾಂಕ್ಗಳಿಂದ ಸಂದೇಶ ಸ್ವೀಕರಿಸುತ್ತಿದ್ದಾರೆ.
ಈ ಒಪ್ಪಂದದ ಪ್ರಕಾರ, ಗ್ರಾಹಕರಿಗೆ ಲಾಕರ್ ನೀಡುವ ವೇಳೆ, ಗ್ರಾಹಕರ ಸಹಿ ಇರುವ ಒಪ್ಪಂದ ಪತ್ರವನ್ನು ಅವರಿಗೆ ನೀಡಲಾಗುತ್ತದೆ. ಇದರಲ್ಲಿ ಬ್ಯಾಂಕ್ ಲಾಕರ್ಲ್ಲಿ ದುಡ್ಡಿಡುವ ವೇಳೆ ಯಾವ ನಿಯಮಗಳಿರುತ್ತದೆ ಮತ್ತು ಗ್ರಾಹಕರ ಜವಾಬ್ದಾರಿಗಳೇನು ಎಂದು ತಿಳಿಸಲಾಗಿರುತ್ತದೆ....
ಎಲ್ಲರಿಗೂ ಕಾಸ್ಟ್ಲಿ ವಸ್ತುಗಳನ್ನ ತೆಗೆದುಕೊಳ್ಳಬೇಕು ಮತ್ತು ಬಳಸಬೇಕು ಅನ್ನೋ ಆಸೆ ಇರತ್ತೆ. ಆದ್ರೆ ಅದಕ್ಕೆ ಆರ್ಥಿಕ ಪರಿಸ್ಥಿತಿ ಅಡ ಬರತ್ತೆ. ಕೆಲವರು ಅದರ ಅವಶ್ಯಕತೆ ನಮಗಿಲ್ಲ ಎಂದು ಸುಮ್ಮನಾಗುತ್ತಾರೆ. ಇನ್ನು ಕೆಲವರು ಅದಕ್ಕಾಗಿ ಹಣ ಪೋಲು ಮಾಡಿ, ಅದನ್ನ ಖರೀದಿಸುತ್ತಾರೆ. ಹಾಗಾದ್ರೆ ದುಡ್ಡು ಉಳಿಸೋದು ಹೇಗೆ..? ಅವಶ್ಯಕತೆ ಇಲ್ಲದ ಖರ್ಚುಗಳನ್ನು ಕಡಿಮೆ ಮಾಡುವುದು ಹೇಗೆ...
ಹಾಸನ: ಎಟಿಎಂ ಮಿಷನ್ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ.
ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..
ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ...
ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಕನ್ನಡದ...
ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸೋಮವಾರ ರಾತ್ರಿ ತಮ್ಮ ಕಾವೇರಿ ನಿವಾಸದಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಔತಣಕೂಟವನ್ನು ಆಯೋಜಿಸಿದ್ದರು....