Saturday, August 8, 2026

bank account

ಬ್ಯಾಂಕ್ ಅಕೌಂಟ್‌ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾಯ್ತಾ..? ಹಾಗಾದ್ರೆ ಅದನ್ನು ಹೀಗೆ ಹಿಂಪಡೆಯಿರಿ

News: ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯಾವ ರೀತಿ ಅಭಿವೃದ್ಧಿಯಾಗುತ್ತಿದೆಯೋ, ಅದೇ ರೀತಿ ಸ್ಕ್ಯಾಮ್ ಹೆಚ್ಚಾಗುತ್ತಿದೆ. ಜೊತೆಗೆ ಅಪ್ಪಿತಪ್ಪಿ ಒಬ್ಬರ ಅಕೌಂಟ್‌ನಿಂದ ಇ್ನನೊಬ್ಬರ ಅಕೌಂಟ್‌ಗೆ ಹಣ ಹೋಗುತ್ತಿದೆ. ಕೆಲವರು ಹಣವನ್ನು ಮೋಸದಿಂದಲೂ ಟ್ರಾನ್ಸ್‌ಫರ್ ಮಾಡಿಕೊಳ್ಳುತ್ತಿದ್ದಾರೆ. ಹಾಗಾಗಿ ನಾವಿಂದು ಬ್ಯಾಂಕ್ ಅಕೌಂಟ್‌ನಿಂದ ಇದ್ದಕ್ಕಿದ್ದಂತೆ ದುಡ್ಡು ಖಾಲಿಯಾದ್ರೆ, ಅದನ್ನು ಹೇಗೆ ಹಿಂಪಡೆಯಬೇಕು ಎಂದು ಹೇಳಲಿದ್ದೇವೆ. ಓರ್ವ ಯುವತಿ ಆನ್‌ಲೈನ್‌ಲ್ಲಿ...

Political News: ಪಿ.ಎಂ ಕಿಸಾನ್ ಸಮ್ಮಾನ್ ನಿಧಿ : ನಾಳೆಯೇ ನಿಮ್ಮ ಖಾತೆಗೆ ಹಣ..!

Political News: ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 17ನೇ ಕಂತಿನ ಹಣ ನಾಳೆ (ಜೂ.18) ಬಿಡುಗಡೆಯಾಗಲಿದೆ. ದೇಶದ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಅನುಕೂಲವಾಗಲೆಂದು ಈ ಯೋಜನೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ಪ್ರಧಾನಿ ನರೇಂದ್ರ ಮೋದಿಯವರು ನಾಳೆ ವಾರಣಾಸಿಗೆ ಭೇಟಿ ನೀಡಲಿದ್ದು ,ಈ ವೇಳೆ ಸುಮಾರು...

ಪಾನ್ ಕಾರ್ಡ್ ನವೀಕರಣ, ₹ 1.32 ಲಕ್ಷ ವಂಚನೆ..!

https://www.youtube.com/watch?v=YgPjdTrMRJ0 ಪಾನ್ ಕಾರ್ಡ್ ನವೀಕರಣ ಸೋಗಿನಲ್ಲಿ ನಗರದ ನಿವಾಸಿಯೊಬ್ಬ ಬ್ಯಾಂಕ್ ಖಾತೆಯಿಂದ ₹ 1.32 ಲಕ್ಷ ವರ್ಗಾಯಿಸಿಕೊಂಡು ವಂಚಿಸಲಾಗಿದ್ದು, ಈ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. ಜೆ‌.ಪಿ ನಗರದ ನಿವಾಸಿ ಉಮಾಪತಿ ಈ ಬಗ್ಗೆ ದೂರು ನೀಡಿದ್ದಾರೆ. ದೂರು ದಾರರು ಎಚ್.ಡಿ.ಎಫ್.ಸಿ ಬ್ಯಾಂಕ್ ಶಾಖೆಯಲ್ಲಿ ಖಾತೆ ಹೊಂದಿದ್ದಾರೆ. ಇವರಿಗೆ ಕರೆ ಮಾಡಿದ...

ಫಿಂಗರ್ ಪ್ರಿಟ್ ಕಳ್ಳರಿಂದ ಎಚ್ಚರ..!

https://www.youtube.com/watch?v=SXbu2GPEQmk ಪ್ರತಿಯೊಬ್ಬ ವ್ಯಕ್ತಿಯ ಬೆರಳಚ್ಚು ಕೂಡ ವಿಶಿಷ್ಟವಾಗಿರುವ ಕಾರಣ, ಅದನ್ನು ನಕಲು ಮಾಡಲು ಯಾರಿಗೂ ಸಾಧ್ಯವಿಲ್ಲ ಎಂವ ಮಾಹಿತಿ ಇದೆ. ಇದೇ ಕಾರಣಕ್ಕಾಗಿ ನಾವೆಲ್ಲರೂ ನಮ್ಮ ಬ್ಯಾಂಕ್ ಖಾತೆಗಳು, ಡಿವೈಸ್ ಗಳು ಹಾಗೂ ಇತರೆ ಸೂಕ್ಷ್ಮ ದಾಖಲೆಗಳ ರಕ್ಷಣೆಗೆ 'ಫಿಂಗರ್ ಪ್ರಿಂಟ್' ಗಳನ್ನೇ ಬಳಸುತ್ತೇವೆ. ಆದರೆ ನಮ್ಮ ಫಿಂಗರ್ ಪ್ರಿಂಟ್ ಗಳನ್ನು ಕಳ್ಳರು ಕದ್ದುಬಿಟ್ಟರೆ? ಹೌದು ಇದು...
- Advertisement -spot_img

Latest News

Koppala News: 371ಜೆ ಕಲಂ ಸಮಗ್ರ ಅವಲೋಕನ, ಅಧ್ಯಯನ ಶಿಬಿರ

Koppala News: ಕುಷ್ಟಗಿ :-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಹೋರಾಟ ಸಮಿತಿಯ ವತಿಯಿಂದ ಸಂವಿಧಾನದ 371ಜೆ ಕಲಂ ಕುರಿತು ಸಮಗ್ರ ಅವಲೋಕನ ಹಾಗೂ ಅಧ್ಯಯನ ಶಿಬಿರವು...
- Advertisement -spot_img