Tuesday, August 11, 2026

Bank Heist India

ಚಡಚಣ ಬ್ಯಾಂಕ್ ದರೋಡೆ ಪ್ರಕರಣ, ಪೊಲೀಸರ ಜಾಲಕ್ಕೆ ಸಿಕ್ಕಿ ಬಿದ್ದ ದರೋಡೆಕೋರರು!

ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಸೆಪ್ಟೆಂಬರ್ 16ರಂದು ನಡೆದಿದ್ದ ಬಹುಚರ್ಚಿತ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣ ಸಂಬಂಧ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 9 ಕೆ.ಜಿ. ಚಿನ್ನ ಹಾಗೂ ₹86 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಬಿಹಾರದ 22 ವರ್ಷದ ರಾಕೇಶಕುಮಾರ್ ಸಹಾನಿ,...
- Advertisement -spot_img

Latest News

Kolar: ಶಾಸಕರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ: ಡಿ.ಕೆ.ಶಿವಕುಮಾರ್

Kolar News: ಇಂದು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ...
- Advertisement -spot_img