Saturday, April 4, 2026

Bank Janardhan

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ. 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. . ರಂಗಭೂಮಿ, ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದರು. ಕಲಾವಿದರಾಗಿದ್ದ ಅವರು...
- Advertisement -spot_img

Latest News

Mandya: ಸಿಎಂ ಪದಕ ಪಡೆದ ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್

Mandya News: ಮಂಡ್ಯದ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಇನ್ಸ್ಪೆಕ್ಟರ್ ಬಿ.ಜಿ ಕುಮಾರ್ ಸಿಎಂ ಪದಕಕ್ಕೆ ಭಾಜನರಾಗಿದ್ದಾರೆ. ಈ ಮೂಲಕ 2025ನೇ ಸಾಲಿನ ಸಿಎಂ ಪದಕ ಪಡೆದ...
- Advertisement -spot_img