Wednesday, July 22, 2026

Bank Janardhan

Sandalwood News: ಹಿರಿಯ ಕಲಾವಿದ ಬ್ಯಾಂಕ್ ಜನಾರ್ದನ್ ನಿಧನ

Sandalwood News: ಕನ್ನಡ ಖ್ಯಾತ ಹಾಸ್ಯನಟ ಬ್ಯಾಂಕ್ ಜನಾರ್ಧನ್ ನಿಧನರಾಗಿದ್ದಾರೆ. ಅವರ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಗಣ್ಯರು, ಆಪ್ತರು ಕಂಬನಿ ಮಿಡಿದಿದ್ದಾರೆ. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲ ನೀಡದೆ ಮೃತಪಟ್ಟಿದ್ದಾರೆ. 800ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬ್ಯಾಂಕ್ ಜನಾರ್ಧನ್ ನಟಿಸಿದ್ದರು. . ರಂಗಭೂಮಿ, ಕಿರುತೆರೆ ಧಾರಾವಾಹಿಗಳಲ್ಲೂ ನಟಿಸಿದ್ದರು. ಕಲಾವಿದರಾಗಿದ್ದ ಅವರು...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img