Tuesday, July 14, 2026

#bank lone

ಸಾಲದಬಾಧೆ ತಾಳಲಾಗದೆ ಕೊರಳಿಗೆ ನೇಣು ಬಿಗಿದುಕೊಂಡ ರೈತ..!

ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ,  ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...
- Advertisement -spot_img

Latest News

ಓರ್ವ ಯುವತಿಗೆ ಮುಂಬೈನಲ್ಲಿ ಬಾಡಿಗೆ ಮನೆ ಸಿಕ್ಕಿಲ್ಲಾ. ಯಾಕೆ ಗೊತ್ತಾ..? ಗೊತ್ತಾದ್ರೆ ಶಾಕ್ ಆಗ್ತೀರಾ..

Viral News: ನೀವು ಬೆಂಗಳೂರು, ಮುಂಬೈ, ಪುಣೆ, ಹುಬ್ಬಳ್ಳಿ ಹೀಗೆ ಬೃಹತ್ ನಗರಗಳಲ್ಲಿ ಮನೆ ಬಾಡಿಗೆ ನೀಡುವಾಗ, ಕೆಲವರು ನೀವು ನಾನ್‌ವೆಜ್ ತಿಂತೀರಾ..? ನೀವು ಮದುವೆಯಾಗಿದ್ದೀರಾ...
- Advertisement -spot_img