Sunday, September 6, 2026

#bank lone

ಸಾಲದಬಾಧೆ ತಾಳಲಾಗದೆ ಕೊರಳಿಗೆ ನೇಣು ಬಿಗಿದುಕೊಂಡ ರೈತ..!

ಗದಗ : ರೈತ ದೇಶದ ಬೆನ್ನೆಲುಬು ಅಂತಾರೆ,  ಅದರೆ ಅಂತಹ ರೈತರೆ ಇಂದು ಅವನತಿ ಹಂತಕ್ಕೆ ತಲುಪುತ್ತಿದ್ದಾರೆ. ಜಮೀನಿನ ಅಭಿವೃದ್ದಿಗಾಗಿ ಬ್ಯಾಂಕಿನಲ್ಲಿ ಸಾಲ ಮಾಡಿ ಅದನ್ನು ತೀರಿಸಲಾಗದೆ ಆತ್ಮಹತ್ಯೆಗೆ ತುತ್ತಾಗುತ್ತಿದ್ದಾನೆ. ಇಂದು ಬೆಳಿಗ್ಗೆ ಇಂತಹದ್ದೇ ಘಟನೆಯೊಂದು ನಡೆದಿದೆ. ಗದಗ ತಾಲೂಕಿನ ಹರ್ಲಾಪುರ ಗ್ರಾಮದ ಪರಸಪ್ಪ ರಾಮಪ್ಪ ಉಮಚಗಿ ಎನ್ನುವ ರೈತ ಸಾಲದ ಸುಳಿಯಲ್ಲಿ ಸಿಲುಕ ನೇಣಿಗೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img