Tuesday, May 26, 2026

Bank Manager

ನಸುಕಿನ ಜಾವ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

Shivamogga: ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img