Friday, July 11, 2025

Bank Manager

ನಸುಕಿನ ಜಾವ ಡಿಸಿಸಿ ಬ್ಯಾಂಕ್ ಅಧ್ಯಕ್ಷನ ಮನೆಗಳ ಮೇಲೆ ಇಡಿ ದಾಳಿ

Shivamogga: ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ.ಮಂಜುನಾಥ ಗೌಡ ಅವರ ಮನೆ ಸೇರಿದಂತೆ ಇತರ ಕಡೆ ಇಂದು ನಸುಕಿನ ಜಾವ 3:30 ರ ಸುಮಾರಿಗೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿಸಿಸಿ ಬ್ಯಾಂಕ್‌ನಲ್ಲಿ ಅಡಮಾನ ಚಿನ್ನದ ಮೇಲಿನ ಸಾಲದಲ್ಲಿ ನಕಲಿ ಬಂಗಾರವನ್ನಿಟ್ಟುಕೊಂಡು ಸಾಲ ನೀಡಿದ ಬಹುಕೋಟಿ ಹಗರಣದಲ್ಲಿ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img