Monday, April 20, 2026

Bank Robbery

SBI ದರೋಡೆ: ಪಾಳು ಮನೆಯಲ್ಲಿ 41 ಲಕ್ಷ ನಗದು, 6.5 ಕೆಜಿ ಚಿನ್ನ ಪತ್ತೆ

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದ್ದ ಭಾರೀ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಸುಳಿವು ಸಿಕ್ಕಿದೆ. ಹುಲಜಂತಿ ಗ್ರಾಮದ ಪಾಳು ಬಿದ್ದ ಮನೆಯೊಂದರ ಮೇಲ್ಚಾವಣಿಯಲ್ಲಿ ನಗದು ಮತ್ತು ಚಿನ್ನಾಭರಣ ಪತ್ತೆಯಾಗಿದೆ. ಮಂಗಳವೇಡ ಗ್ರಾಮಸ್ಥರು ಮನೆಯ ಮೇಲ್ಚಾವಣಿಯಲ್ಲಿ ಅನುಮಾನಾಸ್ಪದ ಬ್ಯಾಗ್ ಕಂಡು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ...

Karnataka TV Exclusive: ಹುಬ್ಬಳ್ಳಿಯ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ದರೋಡೆ ಯತ್ನ.. ಕೇಸ್ ಮುಚ್ಚಿ ಹಾಕಲು ಪ್ರಯತ್ನ..?

Hubli News: ರಾಜ್ಯದಲ್ಲಿ ಪದೇ ಪದೇ ಬ್ಯಾಂಕ್ ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಇದೀಗ ಹುಬ್ಬಳ್ಳಿ ರಾಷ್ಟ್ರೀಕೃತ ಬ್‌ಯಾಂಕ್‌ನಲ್ಲೂ ದರೋಡೆ ಯತ್ನ ನಡೆದಿದೆ. ಹುಬ್ಬಳ್ಳಿ ಎಪಿಎಂಸಿಯಲ್ಲಿರುವ ಕೆನರಾ ಬ್ಯಾಂಕ್ ದರೋಡೆ ಯತ್ನ ನಡೆದಿದ್ದು, ದುಷ್ಕರ್ಮಿಗಳು ಮುಖ್ಯ ಬಾಾಗಿಲು ಮುರಿದು, ಕೀ ಕಟ್‌ ಮಾಡಿದ್ದು, ದರೋಡೆಗೆ ಪ್ರಯತ್ನಿಸಿದ್ದಾರೆ. ಇನ್ನು ಬ್ಯಾಂಕ್ ಮುಖ್ಯ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದೇ, ಇಂಥ ಘಟನೆಗೆ...
- Advertisement -spot_img

Latest News

ಎಷ್ಟು ಗಂಟೆ ಕೆಲ್ಸಾ ಮಾಡ್ತೀರಾ?: Sangeetha.com MD ಸುಭಾಷ್ ಚಂದ್ರ Exclusive Kannada Podcast

Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ತಾವು ಎಷ್ಟು ಗಂಟೆ ಕೆಲಸ ಮಾಡುತ್ತಾರೆ ಅನ್ನೋ ಬಗ್ಗೆ ವಿವರಿಸಿದ್ದಾರೆ. https://youtu.be/AmFbOCudoeU ಈ ಬಗ್ಗೆ ಮಾತನಾಡಿರುವ ಸುಭಾಷ್ ಚಂದ್ರ...
- Advertisement -spot_img