Tuesday, October 14, 2025

bank

ದರೋಡೆ ಮಾಡಿದ ಆರೋಪಿಗಳ ಬಂಧನ…!

www.karnatakatv.net :ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ( ಎಂಸಿಡಿಸಿಸಿ ) ನಲ್ಲಿ ಕಳವು ಮಾಡಲು ಯತ್ನಿಸಿದ್ದ ಹಾಗೂ ಇತ್ತೀಚೆಗೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಂಪ್ಯೂಟರ್ ಮಾನಿಟರ್ ಮತ್ತಿತರ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ನೇತೃತ್ವದ...

ಇಂದಿನಿಂದ ಏನೇನು ಬದಲಾವಣೆ

ಮಾರ್ಚ್ 1 ರಿಂದ ಅಂದರೆ ಇಂದಿನಿಂದ ಕೇಂದ್ರ ಸರ್ಕಾರ ಮಾಡಿರುವ ಹಲವಾರು ಬದಲಾವಣೆಗಳು ಇಂದಿನಿಂದ ಜಾರಿಯಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳಿಗೆ ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಕೆವೈಸಿ ಮಾಡಿಸಿಲ್ಲ ಅಂದರೆ ನಿಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಳ್ಳಲಿದೆ. ಖಾತೆ ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು ಎಂದ್ರೇ ಆಧಾರ್ ಕಾರ್ಡ್ ಮತ್ತು ಪ್ಯಾನ್...

ಬ್ಯಾಂಕ್ ಗಳಿಂದ ಹೊಸ ರೂಲ್ಸ್ ಮಾಡಲು ಚಿಂತನೆ..!

ಕರ್ನಾಟಕ ಟಿವಿ : ಗ್ರಾಹಕರಿಗೆ ಕಾದಿದೆ ಮತ್ತೊಂದು ಶಾಕ್.  ದಿನಕ್ಕೆ 2 ಬಾರಿ ಮಾತ್ರ ಎಟಿಎಂ ಬಳಸಬೇಕು. ಅಂದ್ರೆ  ದಿನಕ್ಕೆ 12 ಗಂಟೆಗೆ ಒಂದು ಬಾರಿ ಮಾತ್ರ ಅವಕಾಶ ಇರುತ್ತೆ. ಇದಕ್ಕೆ ಮುಖ್ಯ ಕಾರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿರು ಎಟಿಎಂ ವಂಚನೆ. ಇದನ್ನು ತಡೆಯಲು ಈ ರೀತಿಯ ರೂಲ್ಸ್ ರೂಪಿಸುವಂತೆ  ಬ್ಯಾಂಕುಗಳು ಸಲಹೆ ನೀಡಿವೆ. ಸಾಮಾನ್ಯವಾಗಿ ಎಟಿಎಂ  ವಂಚನೆ ಪ್ರಕರಣ ನಡೆಯುವುದು ರಾತ್ರಿ ವೇಳೆ. ಅದರಲ್ಲೂ ಮಧ್ಯರಾತ್ರಿ ಯಿಂದ...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img