Sunday, June 7, 2026

bank

ಹಾಸನದಲ್ಲಿ ಎಟಿಎಂಗೆ ಅಪರಿಚಿತರಿಂದ ಪೂಜೆ.. ಅನುಮಾನ ವ್ಯಕ್ತಪಡಿಸಿದ ಸ್ಥಳೀಯರು..

ಹಾಸನ: ಎಟಿಎಂ ಮಿಷನ್‍ಗಳಿಗೆ ಕಳೆದ ರಾತ್ರಿ ಯಾರೋ ಅಪರಿಚಿತರು ಪೂಜೆ ಮಾಡಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ಪಟ್ಟಣದಲ್ಲಿ ನಡೆದಿದೆ. ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ.. ನಗರದಲ್ಲಿ ಕಳೆದ ರಾತ್ರಿ ಮೂರು ಎಟಿಎಂಗಳಿಗೆ ಪೂಜೆ ಮಾಡಿರುವ ಅಪರಿಚಿತರು, ಅರಿಶಿನ ಕುಂಕುಮ ಹಚ್ಚಿ, ಅಕ್ಷತೆ ಇಟ್ಟು ಹೋಗಿದ್ದಾರೆ. ಇದು ಕಳ್ಳತನಕ್ಕೆ ಯತ್ನವೋ ಅಥವಾ ವಾಮಾಚಾರವೋ ಎಂಬುದರ ಬಗ್ಗೆ...

ಬೆಳಗಾವಿಯಲ್ಲಿ ಅಧಿಕಾರಿಗಳಿಂದಲೇ ಬ್ಯಾಂಕ್ ಲೂಟಿ

ಬೆಳಗಾವಿ: ಕರ್ನಾಟಕ ವಿಕಾಸ್ ಬ್ಯಾಂಕ್ ಹುಕ್ಕೇರಿ ಶಾಖೆಯಲ್ಲಿ 1.73 ಕೋಟಿಗೂ ಅಧಿಕ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆಂದು ದೂರು ದಾಖಲಿಸಿದ್ದಾರೆ. ಬ್ಯಾಂಕ್ ಅಧಿಕಾರಿಗಳೇ ‘ಸ್ಥಿರ ಠೇವಣಿ’ ಮೇಲಿನ ಸಾಲದ ನಕಲಿ ದಾಖಲೆಗಳನ್ನು ಸೃಷ್ಠಿಸಿ. 21 ಜನರ ನಕಲಿ ಕಾಗದ ಪತ್ರಗಳನ್ನು ಸಿದ್ದಪಡಿಸಿ ಹಣ ವರ್ಗಾಯಿಕೊಂಡು ಬ್ಯಾಂಕಿಗೆ ಆರ್ಥಿಕ ಹಾನಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕನ್ನಡದ...

ದರೋಡೆ ಮಾಡಿದ ಆರೋಪಿಗಳ ಬಂಧನ…!

www.karnatakatv.net :ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ( ಎಂಸಿಡಿಸಿಸಿ ) ನಲ್ಲಿ ಕಳವು ಮಾಡಲು ಯತ್ನಿಸಿದ್ದ ಹಾಗೂ ಇತ್ತೀಚೆಗೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಕಂಪ್ಯೂಟರ್ ಮಾನಿಟರ್ ಮತ್ತಿತರ ವಸ್ತುಗಳನ್ನು ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಡಿವೈಎಸ್ಪಿ ನೇತೃತ್ವದ...

ಇಂದಿನಿಂದ ಏನೇನು ಬದಲಾವಣೆ

ಮಾರ್ಚ್ 1 ರಿಂದ ಅಂದರೆ ಇಂದಿನಿಂದ ಕೇಂದ್ರ ಸರ್ಕಾರ ಮಾಡಿರುವ ಹಲವಾರು ಬದಲಾವಣೆಗಳು ಇಂದಿನಿಂದ ಜಾರಿಯಾಗಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರು ತಮ್ಮ ಬ್ಯಾಂಕ್ ಖಾತೆಗಳಿಗೆ ಕೆವೈಸಿ ಮಾಡುವುದು ಕಡ್ಡಾಯವಾಗಿದೆ. ಕೆವೈಸಿ ಮಾಡಿಸಿಲ್ಲ ಅಂದರೆ ನಿಮ್ಮ ಬ್ಯಾಂಕ್ ಖಾತೆ ಸ್ಥಗಿತಗೊಳ್ಳಲಿದೆ. ಖಾತೆ ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕು ಎಂದ್ರೇ ಆಧಾರ್ ಕಾರ್ಡ್ ಮತ್ತು ಪ್ಯಾನ್...

ಬ್ಯಾಂಕ್ ಗಳಿಂದ ಹೊಸ ರೂಲ್ಸ್ ಮಾಡಲು ಚಿಂತನೆ..!

ಕರ್ನಾಟಕ ಟಿವಿ : ಗ್ರಾಹಕರಿಗೆ ಕಾದಿದೆ ಮತ್ತೊಂದು ಶಾಕ್.  ದಿನಕ್ಕೆ 2 ಬಾರಿ ಮಾತ್ರ ಎಟಿಎಂ ಬಳಸಬೇಕು. ಅಂದ್ರೆ  ದಿನಕ್ಕೆ 12 ಗಂಟೆಗೆ ಒಂದು ಬಾರಿ ಮಾತ್ರ ಅವಕಾಶ ಇರುತ್ತೆ. ಇದಕ್ಕೆ ಮುಖ್ಯ ಕಾರಣ ದಿನ ದಿಂದ ದಿನಕ್ಕೆ ಹೆಚ್ಚುತ್ತಿರು ಎಟಿಎಂ ವಂಚನೆ. ಇದನ್ನು ತಡೆಯಲು ಈ ರೀತಿಯ ರೂಲ್ಸ್ ರೂಪಿಸುವಂತೆ  ಬ್ಯಾಂಕುಗಳು ಸಲಹೆ ನೀಡಿವೆ. ಸಾಮಾನ್ಯವಾಗಿ ಎಟಿಎಂ  ವಂಚನೆ ಪ್ರಕರಣ ನಡೆಯುವುದು ರಾತ್ರಿ ವೇಳೆ. ಅದರಲ್ಲೂ ಮಧ್ಯರಾತ್ರಿ ಯಿಂದ...
- Advertisement -spot_img

Latest News

Dharwad: ಜಮೀರ್ ಅಹಮದ್‌ಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Political News: ಜಮೀರ್ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅವರ ಅಭಿಮಾನಿಗಳು ಹಾಗೂ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಮೀರ್ ಅಹ್ಮದ್ ಅವರಿಗೆ ಸಚಿವ...
- Advertisement -spot_img