Tuesday, February 10, 2026

banking

IAS ಮಾಡುವ ಗುರಿ ಇದ್ದವರಿಗೆ ಕಠಿಣ ತರಬೇತಿ. ಆಸಕ್ತರಿಗೆ ಸುವರ್ಣ ಅವಕಾಶ

www.karnatakatv.net: ರಾಜ್ಯದ ಮೊಟ್ಟ ಮೊದಲ `ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು ಇದೀಗ PUC ನಂತರ ನೇರವಾಗಿ ಪದವಿ ಯೊಂದಿಗೆ IAS, IPS, KAS, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಲು ಇಲ್ಲೊಂದು ಸುವರ್ಣ ಅವಕಾಶ' ಅದುವೇ ಹೊಸಬೆಳಕು ಸ್ಪರ್ಧಾತ್ಮಕ ಪದವಿ ಕಾಲೇಜು. ಹೌದು ಓದುವ ವಯಸ್ಸಲ್ಲೇ ವಿದ್ಯಾರ್ಥಿಗಳನ್ನು ಸ್ಪರ್ಧಾರ್ಥಿಗಳನ್ನಾಗಿ ರೂಪಿಸಿ ಅವರ ಭವಿಷ್ಯಕ್ಕೆ ಭದ್ರವಾದ ಬುನಾದಿ ಹಾಕಿ...

ಪ. ಬಂಗಾಳದಲ್ಲಿ ಶನಿವಾರ ಬ್ಯಾಂಕ್​ ಸೇವೆಗೆ ಅಸ್ತು

ಕರೊನಾ ಸಂಖ್ಯೆ ಮಿತಿಮೀರಿದ್ದರಿಂದ ಶನಿವಾರ ಬ್ಯಾಂಕ್​ ಸೇವೆಗೆ ಬ್ರೇಕ್​ ಹಾಕಿದ್ದ ದೀದಿ ಸರ್ಕಾರ ಇದೀಗ ತನ್ನ ಆದೇಶ ವಾಪಸ್​ ಪಡೆದಿದೆ. ಹೀಗಾಗಿ ಇನ್ಮುಂದೆ ಆರ್​ಬಿಐನ ಆದೇಶದಂತೆ ತಿಂಗಳ ಮೊದಲ ,ಕೊನೆಯ ಶನಿವಾರ ಮಾತ್ರ ಬ್ಯಾಂಕ್​​ ಸೇವೆ ಬಂದ್​ ಇರಲಿದೆ. https://www.youtube.com/watch?v=6T4WA2tioLw ಪಶ್ಚಿಮ ಬಂಗಾಳದಲ್ಲಿ ಸದ್ಯ ಕಂಟೈನ್ಮೆಂಟ್ ಝೋನ್​ ಹೊರತುಪಡಿಸಿ ವಿವಿಧೆಡೆ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ....
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img