Tuesday, December 23, 2025

banner

ಕಾಣೆಯಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

ಮಂಡ್ಯ:  ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು.  ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..? ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
- Advertisement -spot_img

Latest News

”ಅಂದೇ ಕ್ರಿಕೆಟ್ ಬಿಡಲು ಯೋಚಿಸಿದ್ದೆ” ಸತ್ಯ ಬಿಚ್ಚಿಟ್ಟ ರೋಹಿತ್ ಶರ್ಮಾ

ಇಂದು 38ರ ಹರೆಯದಲ್ಲೂ ಭರ್ಜರಿ ಫಾರ್ಮ್‌ನಲ್ಲಿ ಆಟ ಮುಂದುವರಿಸುತ್ತಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರಿಗೂ ಒಂದು ಹಂತದಲ್ಲಿ ಕ್ರಿಕೆಟ್ ಅನ್ನು ಸಂಪೂರ್ಣವಾಗಿ ತೊರೆಯಬೇಕು...
- Advertisement -spot_img