Monday, February 9, 2026

banner

ಕಾಣೆಯಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

ಮಂಡ್ಯ:  ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು.  ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..? ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
- Advertisement -spot_img

Latest News

ಚುನಾವಣೆಯಲ್ಲಿ ಗೆದ್ದು ಬಿಗಿದ BJP; ಉದ್ಧವ್ ಬಣಕ್ಕೆ ತೀವ್ರ ಮುಖಭಂಗ!

ದೇಶದ ಶ್ರೀಮಂತ ನಗರಪಾಲಿಕೆ ಎಂದೇ ಖ್ಯಾತಿ ಪಡೆದಿರುವ ಬೃಹನ್ಮುಂಬೈ ಮಹಾನಗರ ಪಾಲಿಕೆಗೆ ಮೊದಲ ಬಾರಿಗೆ ಬಿಜೆಪಿ ಮೇಯರ್‌ ಸ್ಥಾನ ಪಡೆದಿದೆ. ಬಿಜೆಪಿಯ ರಿತು ತಾವ್ಡೆ ಅವರನ್ನು...
- Advertisement -spot_img