Thursday, July 2, 2026

banner

ಕಾಣೆಯಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

ಮಂಡ್ಯ:  ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು.  ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..? ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
- Advertisement -spot_img

Latest News

Rain Alert: ಕರ್ನಾಟಕದಲ್ಲಿ ವರುಣಾರ್ಭಟ! ಯಾವ ಜಿಲ್ಲೆಗಳಿಗೆ ಹೈ ಅಲರ್ಟ್?

Rain Alert: ಜುಲೈ ತಿಂಗಳು ಆರಂಭವಾದರೂ ರಾಜ್ಯದಲ್ಲಿ ಮಳೆ ಮಾತ್ರ ನಿರೀಕ್ಷೆಯಂತೆ ಚುರುಕಾಗಿಲ್ಲ. ಕರಾವಳಿ ಮತ್ತು ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಮಳೆಯಾಗುತ್ತಿದ್ದು, ಉತ್ತರ...
- Advertisement -spot_img