Wednesday, August 26, 2026

banner

ಕಾಣೆಯಾದ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ

ಮಂಡ್ಯ:  ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು.  ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..? ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img