Friday, July 25, 2025

#bannerugatta interantionl park

BanneruGatta; ಚಿರತೆಗಳ ಸರಣಿ ಸಾವು ತಪ್ಪಿಸಲು ಹೈ ಅಲರ್ಟ್ ಘೋಷಿಸಿದ ಸಚಿವರು..!

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಏಳು ಚಿರತೆ ಮರಿಗಳು ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಬೆಕ್ಕಿನ ಕುಟುಂಬಕ್ಕೆ ಸೇರಿದ ಚಿರತೆ ಹಾಗೂ ಇತರೆ ಪ್ರಾಣಿಗಳ ಮೇಲೆ ನಿಗಾ ಇಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸುವುದರೊಂದಿಗೆ ಕರ್ನಾಟಕ ಅರಣ್ಯ ಇಲಾಖೆ ಗುರುವಾರ ರಾಜ್ಯದ ಮೃಗಾಲಯಗಳಲ್ಲಿ ಹೈ ಅಲರ್ಟ್ ಘೋಷಿಸಿದೆ. ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಗುರುವಾರ...
- Advertisement -spot_img

Latest News

ಬೆಳಗಾವಿ ಬೆಂಕಿ – ಡಿಸಿಸಿ ಗುದ್ದುಗೆ ಗುದ್ದಾಟ : ಪರಿಣಾಮಕಾರಿಯಾಗಿ ಎದುರಿಸುತ್ತೇವೆ ಎಂದ ಬಾಲಚಂದ್ರ

ಬೆಳಗಾವಿ : ರಾಜ್ಯದಲ್ಲಿ ಪ್ರತಿಷ್ಠಿತ ಚುನಾವಣೆಗಳಲ್ಲೊಂದಾದ ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಗೆ ಸಿದ್ದತೆಗಳು ನಡೆಯುತ್ತಿವೆ. ಜಿಲ್ಲೆಯ ನಾಯಕರು ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ತಮ್ಮದೇ ಆದ ರಣತಂತ್ರಗಳನ್ನು...
- Advertisement -spot_img