Friday, July 3, 2026

Bannerughatta

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಸಾವು

Bengaluru News: ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ರಾಮ ಎಂಬ ಹೆಸರಿನ ಸಿಂಹ ಸಾವನ್ನಪ್ಪಿದೆ. ಸಿಂಹವು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಲ್ಲದೆ, ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ...
- Advertisement -spot_img

Latest News

Bollywood: ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ನಟಿ ಊರ್ಫಿ ಜಾವೇದ್

Bollywood: ಬಾಲಿವುಡ್ ನಟಿ ಊರ್ಫಿ ಜಾವೇದ್ ಕಾಮಾಕ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸದಾಕಾಲ ಚಿತ್ರ ವಿಚಿತ್ರವಾಗಿ ಫ್ಯಾಷನ್ ಮಾಡಿಕ``ಂಡು, ವಸ್ತ್ರ ಧರಿಸಿ ಓಡಾಡುವ ಈ ನಟಿ ...
- Advertisement -spot_img