Wednesday, September 16, 2026

Bannerughatta

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ಸಿಂಹ ಸಾವು

Bengaluru News: ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 14 ವರ್ಷದ ರಾಮ ಎಂಬ ಹೆಸರಿನ ಸಿಂಹ ಸಾವನ್ನಪ್ಪಿದೆ. ಸಿಂಹವು ಬಹು ಅಂಗಾಂಗ ವೈಫಲ್ಯದಿಂದ ಸಾವನ್ನಪ್ಪಿದೆ ಎಂದು ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ. ಅಲ್ಲದೆ, ಪಶುವೈದ್ಯರು ಚಿಕಿತ್ಸೆ ನೀಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ ಎಂದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಬಿಬಿಎಂಪಿ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ...
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img