Thursday, November 27, 2025

bannimantapa

ದಸರಾಗೂ ಕಾಲ್ತುಳಿತ ಬಿಸಿ ರಾಜಕಾರಣಿಗಳ ಕೈಗೆ ಪಾಸ್!

ಈ ಬಾರಿಯ ದಸರಾದಲ್ಲಿ ಬನ್ನಿಮಂಟಪದಲ್ಲಿ ವಾರಪೂರ್ತಿ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಆದರೆ ಜಿಲ್ಲಾಡಳಿತವು ಪ್ರತಿಯೊಂದು ಕಾರ್ಯಕ್ರಮಕ್ಕೂ ಪಾಸ್ ಕಡ್ಡಾಯಗೊಳಿಸಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ಸಿಗುವುದು ಕಷ್ಟ ಎನ್ನಲಾಗುತ್ತಿದೆ. ಈ ಬಾರಿ ನಾಲ್ಕು ದಿನ ಡ್ರೋನ್ ಶೋ, ಪಂಜಿನ ಕವಾಯತು ಹಾಗೂ ವೈಮಾನಿಕ ಪ್ರದರ್ಶನಗಳು ವಿಶೇಷ ಆಕರ್ಷಣೆ ಆಗಲಿವೆ. ಇದುವರೆಗೆ ಪಂಜಿನ ಕವಾಯತು ಹೊರತುಪಡಿಸಿ ಇತರ ಕಾರ್ಯಕ್ರಮಗಳಿಗೆ ಉಚಿತ...

ಅಂಬಾ ವಿಲಾಸದ ರೀತಿ ಹೊಸ ಬಸ್‌ ನಿಲ್ದಾಣ

ಮೈಸೂರಿನ ಬನ್ನಿಮಂಟಪದಲ್ಲಿ ಹೊಸದಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ನಿರ್ಮಿಸಲಾಗುತ್ತಿದೆ. ಅದಕ್ಕೆ ವಿಶ್ವವಿಖ್ಯಾತ ಅಂಬಾವಿಲಾಸ ಅರಮನೆಯ ವಿನ್ಯಾಸವನ್ನು ಅಂತಿಮಗೊಳಿಸಲಾಗಿದೆ. ಕಟ್ಟಡದ ಮುಂಭಾಗದ ಹೊರಮೇಲ್ಮ ಅರಮನೆಯಂತೆ ಕಾಣುವಂತೆ ನಿರ್ಮಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಎರಡು ವರ್ಷಗಳಲ್ಲಿ ನಗರದಲ್ಲಿ ಮತ್ತೊಂದು ಬಸ್ ನಿಲ್ದಾಣ ತಲೆ ಎತ್ತಲಿದ್ದು, ಅಂಬಾವಿಲಾಸ ಅರಮನೆಯ ಪ್ರತಿರೂಪದಂತೆ ಮೈದಳೆಯಲಿದೆ. ಅಲ್ಲಿರುವ ಕೆಎಸ್‌ಆರ್‌ಟಿಸಿಗೆ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img