Saturday, February 14, 2026

bantval

ಬಾಲಕನ ಮೇಲೆರಗಿದ ಜೆಸಿಬಿ, ಕೊಕ್ಕೆಯಿಂದ ಮೃತದೇಹ ಪಕ್ಕಕ್ಕೆ ಸರಿಸಿದ ಚಾಲಕನಿಗೆ ಗೂಸಾ..!

https://youtu.be/iDFmXrikYrA ಸೈಕಲ್​ನಲ್ಲಿ ಬರುತ್ತಿದ್ದ ಬಾಲಕನಿಗೆ ಜೆಸಿಬಿ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಬಳಿಕ ಜೆಸಿಬಿ ಚಾಲಕ ಬಾಲಕನನ್ನು ಜೆಸಿಬಿ ಕೊಕ್ಕೆಯಿಂದ ಪಕ್ಕಕ್ಕೆ ಸರಿಸಿ, ಮುಂದಕ್ಕೆ ಸಾಗಿದ್ದಾನೆ. ವಿಷಯ ತಿಳಿದ ಸ್ಥಳೀಯರು ಜೆಸಿಬಿ ಚಾಲಕನನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನದ ಕಣಿಯೂರು ಎಂಬಲ್ಲಿನ ಉದ್ಯಮಿಯೊಬ್ಬರ ಮನೆಗೆ ಕೆಲಸಕ್ಕೆಂದು ಬರುತ್ತಿದ್ದ...
- Advertisement -spot_img

Latest News

Health Tips: ಏನಿದು ಬೊಟೊಕ್ಸ್ ಚಿಕಿತ್ಸೆ? ಸೌಂದರ್ಯ ಹೆಚ್ಚಿಸಿಕೊಳ್ಳಲು ಇದು ಬೇಕೇ?

Health Tips: ಮುಖದ ಸೌಂದರ್ಯ ಹೆಚ್ಚಬೇಕು ಅಂತಾ ಪಡೆಯೋ ಚಿಕಿತ್ಸೆಯಲ್ಲಿ ಬೊಟೊಕ್ಸ್ ಚಿಕಿತ್ಸೆ ಕೂಡ 1. ಹಾಗಾಗಿ ವೈದ್ಯರು ಈ ಚಿಕಿತ್ಸೆ ಪಡಯುವ ರೀತಿ ಬಗ್ಗೆ...
- Advertisement -spot_img