Tuesday, October 14, 2025

Banu Mushthaq

ಬೆಟ್ಟದಿಂದ ಆರಂಭವಾದ ನಾಡಹಬ್ಬ ಬಾನುರಿಂದ ಭವ್ಯ ಚಾಲನೆ !

ವಿಶ್ವ ಪ್ರಸಿದ್ಧ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಸಾಹಿತಿ ಬಾನು ಮುಷ್ತಾಕ್, ಸೋಮವಾರ ಬೆಳಿಗ್ಗೆ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ 11 ದಿನಗಳ ವೈಭವಯುತ ಉತ್ಸವಕ್ಕೆ ವಿಧಿವತ್ತಾಗಿ ಚಾಲನೆ ನೀಡಿದರು. ಬೆಳಗ್ಗೆ 10.10ರಿಂದ 10.40ರೊಳಗಿನ ಶುಭ ವೃಶ್ಚಿಕ...

ಹೂ ಮುಡಿದು-ಆರತಿ ಪಡೆದು ವಿರೋಧಿಗಳ ಬಾಯಿಮುಚ್ಚಿಸಿದ ಬಾನು ಮುಷ್ತಾಕ್

ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್‌, ನಾಡಹಬ್ಬ ಮೈಸೂರು ದಸರಾಗೆ ಚಾಲನೆ ನೀಡಿದರು. ಅದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಜತೆ ಚಾಮುಂಡೇಶ್ವರಿ ದರ್ಶನ ಪಡೆದ ಅವರು ಆರತಿ ತೆಗೆದುಕೊಂಡರು. ಹೂವು ಮುಡಿದು ಹಿಂದೂ ಸಂಪ್ರದಾಯದಂತೆಯೇ ನಡೆದುಕೊಳ್ಳುವ ಮೂಲಕ ಟೀಕಾಕಾರರ ಬಾಯಿಮುಚ್ಚಿಸಿದರು ಮತ್ತು ವೇದಿಕೆಯ...

ದಸರಾ ಉದ್ಘಾಟನೆ ವಿವಾದ ಸುಪ್ರೀಂನಲ್ಲೂ ಬಾನುಗೆ ಜಯ!

ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ, ಬೂಕರ್‌ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಳ್ಳಿ ಹಾಕಿದೆ. ಇದರಿಂದ ಬಾನು ಮುಷ್ತಾಕ್‌ ಅವರ ಭಾಗವಹಿಸುವಿಕೆಗೆ ಸಂಬಂಧಿಸಿದ ಕಾನೂನು ತೊಡಕುಗಳೆಲ್ಲವೂ ಬಹುತೇಕ ನಿವಾರಣೆಯಾಗಿವೆ. ಇದಕ್ಕೂ ಮೊದಲು ಹೈಕೋರ್ಟ್ ಕೂಡ ಇದೇ ಅರ್ಜಿಯನ್ನು ವಜಾ ಮಾಡಿದ್ದನ್ನು ಸ್ಮರಿಸಬಹುದು. ಮೈಸೂರು–ಕೊಡಗು...

ಸುಪ್ರೀಂಕೋರ್ಟ್‌ ಕಟಕಟೆಗೆ ಬಾನು ಮುಷ್ತಾಕ್ ವಿರೋಧಿ ಹೋರಾಟ

ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ದಿನಗಳು ಮಾತ್ರ ಬಾಕಿ ಇದೆ. ದಿನಗಣನೆ ಇರುವಂತೆ, ಸಿದ್ಧತೆಗಳು ಜೋರಾಗಿ ನಡೆಯುತ್ತಿವೆ. ಆದರೆ, ಉದ್ಘಾಟಕರಾಗಿ ಆಯ್ಕೆಯಾಗಿರುವ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಕುರಿತು ವಿವಾದ ಮುಂದುವರಿದಿದೆ. ಈ ಹಿಂದೆ ಹೈಕೋರ್ಟ್‌ನಲ್ಲಿ ಈ ವಿಚಾರದ ಮೇಲೆ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿ, ಸರ್ಕಾರದ ನಿರ್ಧಾರದಲ್ಲಿ ಯಾವುದೇ...

ಪ್ರತಾಪ್ ಸಿಂಹಗೆ ದೊಡ್ಡ ಹಿನ್ನಡೆ

ಬಾನು ಮುಷ್ತಾಕ್, ದಸರಾ ಉದ್ಘಾಟನೆಯ ವಿವಾದಕ್ಕೆ ಹೈಕೋರ್ಟ್ ಹೊಸ ಟ್ವಿಸ್ಟ್ ಕೊಟ್ಟಿದೆ. ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿದವರಿಗೆ ಹಿನ್ನಡೆಯಾಗಿದೆ. ಹೈಕೋರ್ಟ್, ಮಾಜಿ ಸಂಸದ ಪ್ರತಾಪ್ ಸಿಂಹ ಪರ ವಕೀಲರಿಗೆ ಖಡಕ್ ಪ್ರಶ್ನೆಗಳನ್ನು ಕೇಳಲಾಗಿದೆ. ಬಾನು ಮುಷ್ತಾಕ್ ಅವರ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಹಾಗೂ ಇತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ...

ಬಾನು ವಿವಾದ – ನಾವು ನ್ಯಾಯಾಲಯದಲ್ಲೇ ಹೋರಾಡುತ್ತೇವೆ CM ತಿರುಗೇಟು

ಬಾನು ಮುಷ್ತಾಕ್‌ ಅವರು ದಸರಾ ಉದ್ಘಾಟನೆ ಮಾಡುವುದನ್ನು ಬಿಜೆಪಿ ವಿರೋಧಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಇದು ರಾಜಕೀಯ ದುರುದ್ದೇಶದಿಂದ ಮಾಡಿದ ವಿರೋಧ, ಸರ್ಕಾರವೂ ರಾಜಕೀಯವಾಗಿಯೇ ಉತ್ತರ ನೀಡಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಅವರು ಕನ್ನಡ ಸಾಹಿತ್ಯದಲ್ಲಿ ತಮ್ಮದೇ ಆದ ಸ್ಥಾನ ಹೊಂದಿದ್ದಾರೆ. ಬಾನು ಮುಷ್ತಾಕ್‌ ಅವರ ಕೃತಿ ಅನುವಾದಕ್ಕೆ ಬುಕರ್‌ ಪ್ರಶಸ್ತಿ ದೊರೆತಿದ್ದು, ಅದಕ್ಕಾಗಿ...

ದಸರಾದಲ್ಲಿ BJP ರಾಜಕೀಯಕ್ಕೆ HC ಮಹಾದೇವಪ್ಪ ಕಿಡಿ!

ನಾಡು, ನುಡಿ, ಸಂಸ್ಕೃತಿ ಮತ್ತು ಸಾಹಿತ್ಯದ ಸುಗಂಧವನ್ನು ಮರೆತು, ಕೇವಲ ದ್ವೇಷದ ವಾತಾವರಣವನ್ನು ಹರಡುತ್ತಿರುವ ಬಿಜೆಪಿ ನಾಯಕರು ಒಬ್ಬ ಮಹಿಳೆಯ ವಿಷಯವನ್ನೇ ರಾಜಕೀಯದ ಅಂಗಳಕ್ಕೆ ಎಳೆದಿರುವುದು ಲಜ್ಜಾಸ್ಪದ ಎಂದು ಸಮಾಜ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಸಿ. ಮಹದೇವಪ್ಪ ಅವರು ಆರೋಪಿಸಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನಿತರಾದ ಬಾನು ಮುಸ್ತಾಕ್ ಅವರು,...

ದಸರಾ ಉದ್ಘಾಟನೆ ವಿವಾದ ಹೈಕೋರ್ಟ್ ಮೆಟ್ಟಿಲೇರಿದ ಸಿಂಹ !

ಬೂಕರ್‌ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್‌ ಕುರಿತು ವಿರೋಧ ವ್ಯಕ್ತವಾಗಿದ್ದರೂ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯದೆ, ಇತ್ತೀಚೆಗೆ ಹಾಸನದ ಅಮೀರ್‌ ಮೊಹಲ್ಲಾದಲ್ಲಿರುವ ಅವರ ನಿವಾಸಕ್ಕೆ ತೆರಳಿ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ನೀಡಿತ್ತು. ಇದೇ ವೇಳೆ, ಈ ನಿರ್ಧಾರದ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಹೈಕೋರ್ಟ್ ಮೆಟ್ಟಿಲೇರಿದ್ದು,...

BJP ವಿರೋಧಕ್ಕೆ ಡೋಂಟ್‌ಕೇರ್ ಮುಷ್ತಾಕ್‌ರಿಗೆ ಅಧಿಕೃತ ಆಹ್ವಾನ!

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಸೆಪ್ಟೆಂಬರ್‌ ಉದ್ಘಾಟನೆ ಮಾಡಲಾಗುತ್ತದೆ. ಉದ್ಘಾಟಕರಾಗಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌ ಅವರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಬಿಜೆಪಿ ನಾಯಕರು ಹಿಂದೂ ಪರ ಸಂಘಟನೆಗಳ ವಿರೋಧವಿದ್ದರೂ ಸಹ, ಯಾವುದಕ್ಕೂ ಜಗ್ಗದ ರಾಜ್ಯ ಸರ್ಕಾರ, ಸೆಪ್ಟೆಂಬರ್‌ 3ರಂದು ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ನೀಡಲು...

ದಸರಾ ಉದ್ಘಾಟನೆ ವಿವಾದ ತೆರೆ ಎಳೆದ ಬಾನು ಮುಷ್ತಾಕ್!

ಮೈಸೂರು ದಸರಾ ಉದ್ಘಾಟನೆ ವಿಚಾರ ರಾಜಕೀಯ ಜ್ವಾಲೆ ಪಡೆದುಕೊಂಡಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯನವರು, ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮಷ್ತಾಕ್‌ ಅವರ ಹೆಸರು ಘೋಷಣೆ ಮಾಡಿದ್ದಾರೆ. ಪರ-ವಿರೋಧದ ಚರ್ಚೆಯ ನಡುವೆಯೇ ಹಾಸನದಲ್ಲಿ ಪ್ರತಿಕ್ರಿಯೆ ನೀಡಿರುವ ಬಾನು ಮುಷ್ತಾಕ್, ಈ ಬಾರಿಯ ದಸರಾವನ್ನು ಗೌರವ ಹಾಗೂ ಪ್ರೀತಿಯಿಂದ ಉದ್ಘಾಟಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ. ಸಂಪ್ರದಾಯದ ಪ್ರಕಾರವೇ ಉದ್ಘಾಟಿಸಬೇಕು ಎಂದು ಕೆಲವರು...
- Advertisement -spot_img

Latest News

Mandya News: ಕುಡಿದು ಬಂದು ಅಂಗನವಾಡಿಯಲ್ಲಿ ರೆಸ್ಟ್ ಮಾಡಿದ ಕುಡುಕ: ಸಹಾಯಕಿಗೆ ಪೋಷಕರಿಂದ ಕ್ಲಾಸ್

Mandya News: ಮಂಡ್ಯ: ಅಂಗನವಾಡಿ ಎಂದರೆ ಚಿಕ್ಕ ಚಿಕ್ಕ ಮಕ್ಕಳು ಓದಿ,ಬರೆದು, ಆಟವಾಡುತ್ತ, ಪೋಷ್ಟಿಕಾಂಶಗಳನ್ನು ಪಡೆಯುತ್ತ ಬೆಳೆಯುವ ವಿದ್ಯಾ ಕೇಂದ್ರ. ಆದರೆ ಇತ್ತೀಚಿನ ದಿನಗಳಲ್ಲಿ ಅಂಗನವಾಡಿ...
- Advertisement -spot_img