ಪ್ರತಾಪ್ ಸಿಂಹ ಅವರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ರಾಜಕೀಯವಾಗಿ ತಮ್ಮನ್ನು ಜೀವಂತವಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಾಪ್ ಸಿಂಹರಿಗೆ ಈ ಬಾರಿ ಟಿಕೆಟ್ ಸಿಗಲಿಲ್ಲ. ಅವರು ಈಗ ತಮ್ಮ ರಾಜಕೀಯ ಪ್ರಸ್ತಿತಿಯನ್ನು ಪೋಷಿಸಲು ಈ ರೀತಿ ಕ್ರಮಕೈಗೊಂಡಿದ್ದಾರೆ ಎಂದು ಟೀಕಿಸಿದರು.
ದಸರಾ ನಾಡಹಬ್ಬದ ಉದ್ಘಾಟನೆಗೆ...
Chikkamagaluru: ಚಿಕ್ಕಮಗಳೂರಿನಲ್ಲಿ ಮಾನವೀಯತೆಯನ್ನೇ ಬೆಚ್ಚಿಬೀಳಿಸುವಂತಹ ಪ್ರಕರಣವೊಂದು ಬೆಳಕಿಗೆ ಬಂದಿದೆ. ಹಣಕ್ಕಾಗಿ ಹೆತ್ತವರೇ ತಮ್ಮ 20 ವರ್ಷದ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್ ದೇಶದಲ್ಲಿ ವೇಶ್ಯಾವಾಟಿಕೆ ದಂಧೆಗೆ...