Sunday, April 20, 2025

Bappanadu Durga Parameshwari

ಉರುಳಿ ಬಿದ್ದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥದ ಮೇಲ್ಭಾಗ: ಆತಂಕ ವ್ಯಕ್ತಪಡಿಸಿದ ಭಕ್ತರು

Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್‌ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಈ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷ ಕೂಡ ರಥೋತ್ಸವ ನಡೆಯುತ್ತಿತ್ತು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನದಿಂದ ಸ್ವಲ್ಪ ಮುಂದೆ ತೇರು ಎಳೆದುಕೊಂಡು ಹೋಗಲಾಗಿತ್ತು....

ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರದ ಮಹಾತ್ಮೆ..

Spiritual: ಮಂಗಳೂರು- ಉಡುಪಿ-ಕುಂದಾಪುರ ಈ ಮೂರು ಜಾಗಗಳಲ್ಲಿ ಪ್ರಸಿದ್ಧವಾದ ದೇವಿಯ ದೇವಸ್ಥಾನ ಅಂದ್ರೆ ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ. ದುರ್ಗಾ ಪರಮೇಶ್ವರಿಯನ್ನು ಪೂಜಿಸಲ್ಪಡುವ ಈ ದೇವಸ್ಥಾನವನ್ನು ಕಟ್ಟಿದ್ದು ಓರ್ವ ಮುಸ್ಲಿಂ ವ್ಯಕ್ತಿ ಅಂದರೆ ನೀವು ನಂಬಲೇಬೇಕು. ಹಾಗಾದ್ರೆ ಆ ಮುಸ್ಲಿಂ ವ್ಯಕ್ತಿ ಈ ದೇವಿಯ ದೇವಸ್ಥಾನ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕರಾವಳಿಯ ಮುಲ್ಕಿಯಲ್ಲಿ...
- Advertisement -spot_img

Latest News

Hubli: ಬಾಲಕಿ ಕೊ*ಲೆ ಮಾಡಿದ ಹಂತಕನ ಕುಟುಂಬಸ್ಥರ ಹುಡುಕಾಟಕ್ಕೆ ಪೊಲೀಸರ ಅಲೆದಾಟ; ಸಿಕ್ಕ ಸಿಕ್ಕಲ್ಲಿ ಪೋಟೋ ಹಂಚಿಕೆ

Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ...
- Advertisement -spot_img