Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ.
ಈ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷ ಕೂಡ ರಥೋತ್ಸವ ನಡೆಯುತ್ತಿತ್ತು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನದಿಂದ ಸ್ವಲ್ಪ ಮುಂದೆ ತೇರು ಎಳೆದುಕೊಂಡು ಹೋಗಲಾಗಿತ್ತು....
Spiritual: ಮಂಗಳೂರು- ಉಡುಪಿ-ಕುಂದಾಪುರ ಈ ಮೂರು ಜಾಗಗಳಲ್ಲಿ ಪ್ರಸಿದ್ಧವಾದ ದೇವಿಯ ದೇವಸ್ಥಾನ ಅಂದ್ರೆ ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ. ದುರ್ಗಾ ಪರಮೇಶ್ವರಿಯನ್ನು ಪೂಜಿಸಲ್ಪಡುವ ಈ ದೇವಸ್ಥಾನವನ್ನು ಕಟ್ಟಿದ್ದು ಓರ್ವ ಮುಸ್ಲಿಂ ವ್ಯಕ್ತಿ ಅಂದರೆ ನೀವು ನಂಬಲೇಬೇಕು. ಹಾಗಾದ್ರೆ ಆ ಮುಸ್ಲಿಂ ವ್ಯಕ್ತಿ ಈ ದೇವಿಯ ದೇವಸ್ಥಾನ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಕರಾವಳಿಯ ಮುಲ್ಕಿಯಲ್ಲಿ...
Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್ಪಿ ನಾರಾಯಣ...