Thursday, August 20, 2026

Bappanadu Durga Parameshwari

ಉರುಳಿ ಬಿದ್ದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥದ ಮೇಲ್ಭಾಗ: ಆತಂಕ ವ್ಯಕ್ತಪಡಿಸಿದ ಭಕ್ತರು

Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್‌ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಈ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷ ಕೂಡ ರಥೋತ್ಸವ ನಡೆಯುತ್ತಿತ್ತು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನದಿಂದ ಸ್ವಲ್ಪ ಮುಂದೆ ತೇರು ಎಳೆದುಕೊಂಡು ಹೋಗಲಾಗಿತ್ತು....

ಬಪ್ಪನಾಡು ದುರ್ಗಾಪರಮೇಶ್ವರಿ ಕ್ಷೇತ್ರದ ಮಹಾತ್ಮೆ..

Spiritual: ಮಂಗಳೂರು- ಉಡುಪಿ-ಕುಂದಾಪುರ ಈ ಮೂರು ಜಾಗಗಳಲ್ಲಿ ಪ್ರಸಿದ್ಧವಾದ ದೇವಿಯ ದೇವಸ್ಥಾನ ಅಂದ್ರೆ ಬಪ್ಪನಾಡು ದುರ್ಗಾ ಪರಮೇಶ್ವರಿ ದೇವಸ್ಥಾನ. ದುರ್ಗಾ ಪರಮೇಶ್ವರಿಯನ್ನು ಪೂಜಿಸಲ್ಪಡುವ ಈ ದೇವಸ್ಥಾನವನ್ನು ಕಟ್ಟಿದ್ದು ಓರ್ವ ಮುಸ್ಲಿಂ ವ್ಯಕ್ತಿ ಅಂದರೆ ನೀವು ನಂಬಲೇಬೇಕು. ಹಾಗಾದ್ರೆ ಆ ಮುಸ್ಲಿಂ ವ್ಯಕ್ತಿ ಈ ದೇವಿಯ ದೇವಸ್ಥಾನ ಕಟ್ಟಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಕರಾವಳಿಯ ಮುಲ್ಕಿಯಲ್ಲಿ...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img