Friday, August 28, 2026

baraath

ನದಿಗೆ ಬಿದ್ದ ಕಾರು, 9 ಮಂದಿ ಸಾವು: ಮಸಣ ಸೇರಿದ ಮದುವೆ ದಿಬ್ಬಣ..

ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್‌ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img