ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...
Political News: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ್ದು, ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಇನ್ನು ಕೆಲವರಿಗೆ ಡಿಕೆಶಿ ಸಿಎಂ ಆಗಲಿದ್ದಾರೆಂಬ ಖುಷಿಯೂ ಇದೆ. ಆದರೆ ಹಲವು...