ಅಂತರಾಷ್ಟ್ರೀಯ ಸುದ್ದಿ: ಅಮೆರಿಕ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ ದಂಪತಿ,ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ,ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...