ಅಂತರಾಷ್ಟ್ರೀಯ ಸುದ್ದಿ: ಅಮೆರಿಕ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮಾ ದಂಪತಿ,ಭೂತಾಯಿ ಟ್ರಸ್ಟ್ ನಿಂದ ಮಂಡ್ಯದ ಹಲ್ಲೆಗೆರೆಯಲ್ಲಿ ನಿರ್ಮಿಸುತ್ತಿರುವ ಅಂತಾರಾಷ್ಟ್ರೀಯ ಯೋಗ ಮತ್ತು ಧ್ಯಾನ ಕೇಂದ್ರ ಶಂಕುಸ್ಥಾಪನೆಗೆ ಟಿಬೆಟಿಯನ್ ಧರ್ಮಗುರು ದಲೈಲಾಮಾ ಅವರು ಡಿಸೆಂಬರ್ ತಿಂಗಳಲ್ಲಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಹೆಲಿಪ್ಯಾಡ್, ರಸ್ತೆ, ಚರಂಡಿ, ವಿದ್ಯುದ್ದೀಪ,ಕುಡಿಯುವ ನೀರು ಮುಂತಾದ ಸೌಕರ್ಯಗಳನ್ನು ಸರ್ಕಾರದ ವತಿಯಿಂದ ಒದಗಿಸಿ ಕೊಡುವಂತೆ ನಿಯೋಗವು...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...