Friday, July 11, 2025

barakola movement

ವಿದ್ಯುತ್ ಖಾಸಗೀಕರಣ ಹಿಂಪೆಡಯದಿದ್ದರೆ ಬಾರಕೋಲ ಚಳುವಳಿ ಆರಂಭ ರೈತರ ಅಕ್ರೋಶ.

 www.karnatakatv.net : ಬೆಳಗಾವಿ: ವಿದ್ಯುತ್ ಖಾಸಗೀಕರಣ ವಿರೋಧಿಸಿ ನೇಗಿಲ ಯೋಗಿ ರೈತ ಸೇವಾ ಸಂಘಟನೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು‌.ವಿದ್ಯುತ್ ಖಾಸಗೀಕರಣ ನೀತಿ ವಿರೋಧಿಸಿ ನೇಗಿಲ ಯೋಗಿ ರೈತ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳ‌ ಮೂಲಕ ಪ್ರಧಾನಮಂತ್ರಿಗೆ ಮನವಿ ಸಲ್ಲಿಸುತ್ತಿರುವುದು. ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತ ಸಂಘಟನೆ ಪದಾಧಿಕಾರಿಗಳು ಹಾಗೂ ರೈತರು ಕೇಂದ್ರ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img