Thursday, July 23, 2026

Barmer

ಪೆಂಡಾಲ್ ಕುಸಿದು 14 ಜನರ ದುರ್ಮರಣ- ಹಲವರ ಸ್ಥಿತಿ ಗಂಭೀರ..!

ರಾಜಸ್ಥಾನ: ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಪೆಂಡಾಲ್ ಕುಸಿದು 14 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. ಬಾರ್ಮರ್ ಜಿಲ್ಲೆಯಲ್ಲಿ ರಾಮಕಥಾ ಪಾರಾಯಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಂದು ಸಂಜೆ 4.30ರ ವೇಳೆ ಏಕಾಏಕಿ ಸುರಿದ ಭಾರೀ ಗಾಳಿ ಸಹಿತ ಮಳೆಯಿಂದಾಗಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img