ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆಯಂತೆ. ಹಿರಿಯ ನಾಯಕರೊಬ್ಬರು ಸಿಎಂ ಆಗ್ತಾರಂತೆ. ಡಿಕೆಶಿ, ಜಾರಕಿಹೊಳಿ ಯಾರಿಗೂ ಸಿಎಂ ಪಟ್ಟ ಸಿಗೋದಿಲ್ವಂತೆ. ಹೀಗಂತ ಬೆಳಗಾವಿಯಲ್ಲಿ ಶಾಸಕ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನವೆಂಬರ್ನಲ್ಲಿ ಬ್ಲಾಕ್ ಹಾರ್ಸ್ ಬರುತ್ತದೆ. ಮಲ್ಲಿಕಾರ್ಜುನ ಖರ್ಗೆಯವರೇ ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ನನ್ನ ಜೀವನದಲ್ಲಿ ಒಂದು ದಿನವಾದ್ರೂ ಸಿಎಂ ಅಗಬೇಕೆಂದು ಖರ್ಗೆ ಕುಳಿತಿದ್ದಾರೆ....
ರಾಷ್ಟ್ರೀಯ ಪಕ್ಷಗಳ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದ್ದು, ನವೆಂಬರ್ ಕ್ರಾಂತಿ ಮಧ್ಯೆ 2028 ಸಿಎಂ ಅಭ್ಯರ್ಥಿ ಬಗ್ಗೆ ಆಗಾಗ್ಗೆ ಮಾತುಗಳು ಕೇಳಿ ಬರ್ತಿವೆ. ಇದೀಗ 2028ಕ್ಕೆ ನಾನೇ ಸಿಎಂ ಆಗೋದು ಅಂತಾ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಶ್ವಾಸ ವ್ಯಕ್ತಪಡಿಸಿದ್ದಾರೆ. 2028ಕ್ಕೆ ಮುಖ್ಯಮಂತ್ರಿಯಾಗಿ 11 ಜೆಸಿಬಿಗಳನ್ನು ಪೂಜೆ ಮಾಡ್ತೀನಿ. ಸಿಎಂ ಕಚೇರಿ ಒಳಗೆ ಹೋಗ್ತೀನಿ. ಬಿಜೆಪಿಯಲ್ಲಿದ್ರೂ...
ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಾನು ಸಿಎಂ ಆಗೇ ಆಗ್ತೀನಿ ಅನ್ನೋ ವಿಶ್ವಾಸದಲ್ಲಿದ್ದಾರೆ. ಮದ್ದೂರು ಕಲ್ಲು ತೂರಾಟದ ಪ್ರಕರಣದ ಬಳಿಕ ಫೈರ್ಬ್ರ್ಯಾಂಡ್ ಖ್ಯಾತಿ, ಯತ್ನಾಳ್ ಹುಮ್ಮಸ್ಸನ್ನ ಮತ್ತಷ್ಟು ಹೆಚ್ಚಿಸಿದೆ. ಸದ್ಯ, ದಾವಣಗೆರೆಯಲ್ಲಿ ನಡೆದ ದಸರಾ ಉತ್ಸವಕ್ಕೆ ಯತ್ನಾಳ್ ಹೋಗಿದ್ರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಲ್ಲದೇ, ನಾನು ಮುಖ್ಯಮಂತ್ರಿಯಾದ್ರೆ ಹಿಂದೂ...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ರನ್ನು, ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬ ಕೂಗು ಜೋರಾಗಿದೆ. ಯತ್ನಾಳ್ಗೆ ಬಿಜೆಪಿ ಹೈಕಮಾಂಡ್ ಆಹ್ವಾನ ನೀಡಬೇಕೆಂದು, ಮಾಜಿ ಸಂಸದ ರಮೇಶ್ ಕತ್ತಿ ಆಗ್ರಹಿಸಿದ್ದಾರೆ. ಇಲ್ಲವಾದ್ರೆ ಉತ್ತರ ಕರ್ನಾಟಕದ ಧ್ವನಿ ಬಡವಾಗುತ್ತದೆ ಅಂತಾ ಆತಂಕ ಹೊರಹಾಕಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು....
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....
ರಾಜ್ಯದಲ್ಲಿ ಲಿಂಗಾಯತರ ದೊಡ್ಡ ಶಕ್ತಿ ಇದೆ. ಇದನ್ನು ವ್ಯವಸ್ಥಿತವಾಗಿ ಒಡೆಯಲು ಕಾಂಗ್ರೆಸ್ ಮುಂದಾಗಿದೆ. ಹೀಗಂತ ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ಮುಸಲ್ಮಾನರ ಅಭಿವೃದ್ಧಿ ಬಿಟ್ಟರೆ ಬೇರೆಯವರಿಗೆ ಏನು ಮಾಡಿಲ್ಲ. ಹಾಲು ಮತ ಸಮಾಜದಲ್ಲಿ ಹುಟ್ಟಿ ಅದಕ್ಕೆ ಅಪಮಾನ ಮಾಡ್ತಿದ್ದಾರೆ. ಇದೊಂದು ಮೂರ್ಖ ಸರ್ವೇ. ಲಿಂಗಾಯತ ಕ್ರಿಶ್ಚಿಯನ್ ಮಾಡಿದ...
ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ, ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಈಗಿರುವಾಗಲೇ 2028ಕ್ಕೆ ಯಾವ ಪಕ್ಷ ಗದ್ದುಗೆ ಏರಲಿದೆ? ಯಾರು ಸಿಎಂ ಆಗ್ತಾರೆ? ಅನ್ನೋ ಚರ್ಚೆಗಳು ಶುರುವಾಗಿವೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಭವಿಷ್ಯವೊಂದನ್ನ ನುಡಿದಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯವರೇ ಸಿಎಂ ಆಗ್ತಾರೆ ಅಂತಾ ಹೇಳಿದ್ದಾರೆ.
ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಅವರು...
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್ ಮಿಲಾದ್ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...
2028ರ ವಿಧಾನಸಭಾ ಚುನಾವಣೆಗೆ ಇನ್ನೂ ಎರಡೂವರೆ ವರ್ಷಗಳು ಬಾಕಿ ಇವೆ. ಹೀಗಲೇ ಮುಂದೆ ಯಾವ ಪಕ್ಷ ಅಧಿಕಾರಕ್ಕೆ ಬರುತ್ತೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆ ಜೋರಾಗಿದೆ. ಹಲವು ರಾಜಕೀಯ ನಾಯಕರು ಭವಿಷ್ಯವನ್ನೂ ನುಡಿದಿದ್ದಾರೆ. ಇನ್ನು, ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, 2028ಕ್ಕೆ ನಾನೇ ಸಿಎಂ ಅಂತಾ ಪದೇ ಪದೇ ಬಹಿರಂಗವಾಗಿ ಹೇಳಿಕೆ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಡಮ್ಮಿ ಅಂತಾ ಹೈಕಮಾಂಡಿಗೆ ಮನವರಿಕೆಯಾಗಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ನೇಮಕದಲ್ಲಿ ವಿಳಂವಾಗುತ್ತಿದೆ. ಹೀಗಂತ ಬಿಎಸ್ವೈ ಕುಟುಂಬದ ವಿರುದ್ಧ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹರಿಹಾಯ್ದಿದ್ದಾರೆ. ವಿಳಂಬ ಆಗುತ್ತಿದೆ ಅಂದ್ರೆ, ವಿಜಯೇಂದ್ರ ಮತ್ತೆ ರಾಜ್ಯಾಧ್ಯಕ್ಷ ಆಗಲ್ಲ, ವ್ಯಾಪಕ ವಿರೋಧ ಇದೆ ಎಂದರ್ಥ. ಬಲಿಷ್ಠ ಹೈಕಮಾಂಡ್ ಇದ್ದಾಗಲೂ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...