Friday, August 14, 2026

Basana Gowda Patil Yatnal

ಕಾಂಗ್ರೆಸ್‌ ಆಯ್ತು, ಇದೀಗ ಏನಿದು ಯತ್ನಾಳ್‌ ಗ್ಯಾರಂಟಿ?

ಕೊಪ್ಪಳ : ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯ ವಿಚಾರದಲ್ಲಿ ಬಣ ರಾಜಕೀಯ ಜೋರಾಗಿದೆ. ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಿ ಎಂಬ ಕೂಗುಗಳು ಹೆಚ್ಚಾಗಿವೆ. ಎರಡು ಬಣಗಳಾಗಿರುವ ಬಿಜೆಪಿಯಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದು ಕಂಡು ಬರುತ್ತಿದೆ. ರೆಬಲ್‌ ನಾಯಕರು ವಿಜಯೇಂದ್ರ ವಿರುದ್ಧ ಬಂಡಾಯದ ಬಾವುಟ ಹಾರಿಸಿದ್ದಾರೆ. ಇತ್ತ ಕಡೆ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌...

ಡಿ.ಕೆ.ಶಿ ಆದೇಶದಂತೆ ವಿಜಯೇಂದ್ರ ಪಾದಯಾತ್ರೆ: ಸ್ವಪಕ್ಷದ ವಿರುದ್ಧ ಯತ್ನಾಳ ಕಿಡಿ.

Chikkodi Political news: ಮೂಡಾ ಹಗರಣ ಕುರಿತು ಸ್ವಪಕ್ಷದ ನಾಯಕರ ವಿರುದ್ಧ ವಿಜಾಪುರ ಶಾಸಕ ಯತ್ನಾಳ ಅಸಮಾಧಾನ ಹೊರಹಾಕಿದ್ದಾರೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿ ಬಿ ವೈ ವಿಜಯೇಂದ್ರ ಡಿ ಕೆ ಶಿವಕುಮಾರ ಅವರನ್ನ ಮುಖ್ಯಮಂತ್ರಿ ಮಾಡಲು ಅವರ ಆದೇಶದಂತೆ ಹೋರಾಟ ಮಾಡುತ್ತಿದ್ದಾರೆ ಅದನ್ನ ಬಿ ವೈ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img