Tuesday, December 23, 2025

Basanagouda Patil Yatnal

BJP ಸೋಲಿನ ಹಿಂದಿನ ಸತ್ಯ ಬಿಚ್ಚಿಟ್ಟ ಯತ್ನಾಳ್!

ಬಿಜೆಪಿ ಕಡಿಮೆ ಕ್ಷೇತ್ರ ಗೆಲ್ಲಲು ಗ್ಯಾರಂಟಿ ಕಾರಣ ಅಲ್ಲ ಅಂತ ಹೇಳಿ ಯತ್ನಾಳ್ ಸತ್ಯ ಬಿಚ್ಚಿಟ್ಟಿದ್ದಾರೆ. ಬಿಜಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಬಿಜೆಪಿ ಕಡಿಮೆ ಕ್ಷೇತ್ರಗಳನ್ನು ಗೆಲ್ಲಲು ಕಾಂಗ್ರೆಸ್ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಮಾತ್ರ ಕಾರಣವೆಂದು ಹೇಳುವುದು ತಪ್ಪು ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಆಡಳಿತ ವೈಫಲ್ಯ, ಹಿಂದೂ ಕಾರ್ಯಕರ್ತರ ನಿರ್ಲಕ್ಷ್ಯ...

ತೀವ್ರಗೊಂಡ ರಾಜಕೀಯ ವಾಕ್ಸಮರ, ಡಿಕೆಶಿಗೆ ಮತ್ತೆ ತಿರುಗೇಟು ನೀಡಿದ ಯತ್ನಾಳ್!!!

RSS ವಿರುದ್ಧ ಹೇಳಿಕೆ ನೀಡಿದ್ದ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರಿಗೆ ಮಹತ್ವದ ಸಲಹೆ ನೀಡಿದ್ದಾರೆ. ಇನ್ನೊಂದೆಡೆ ಬಿಜೆಪಿ ಆಫರ್ ಬಗ್ಗೆ ಡಿಕೆಶಿ ಮಾತನಾಡಿದ ಕುರಿತು ಯತ್ನಾಳ್ ಮಹತ್ವದ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ, ನಿಮಗೆ...

ಬಸವಣ್ಣ ಲಿಂಗಾಯತ ಧರ್ಮ ಸ್ಥಾಪಕರಲ್ಲ – ಕಿಡಿ ಹೊತ್ತಿಸಿದ ಯತ್ನಾಳ್ ಹೇಳಿಕೆ!

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಲಿಂಗಾಯತ ಧರ್ಮ, ಜಾತಿಗಣತಿ, ಮತ್ತು ಮೀಸಲಾತಿ ಕುರಿತಾಗಿ ನೀಡಿರುವ ವಾಗ್ದಾಳಿ ಹೊಸ ರಾಜಕೀಯ ಚರ್ಚೆಗೊಂದು ದಾರಿ ತೆರೆದಿದೆ. ಬಸವಣ್ಣನವರು ಲಿಂಗಾಯತ ಧರ್ಮ ಸ್ಥಾಪಕರಲ್ಲ ಎಂಬ ಅವರ ಹೇಳಿಕೆ, ರಾಜ್ಯದ ಧಾರ್ಮಿಕ ಮತ್ತು ರಾಜಕೀಯ ವಲಯದಲ್ಲಿ ಭಾರಿ ವಿವಾದವನ್ನು ಉಂಟುಮಾಡಿದೆ. ಬಸವಣ್ಣ ಮಹಾನ್ ಕ್ರಾಂತಿಕಾರಿ. ಅವರು ಹಿಂದೂ ಧರ್ಮದ...

ಮದ್ದೂರಲ್ಲಿ ಯತ್ನಾಳ್ ಘರ್ಜನೆ – BSY, BJP ಬಂದಾಗಲೂ ಇಷ್ಟು ಜನ ಸೇರಿರಲಿಲ್ಲ!

ಇತ್ತೀಚೆಗಿನ ಕಲ್ಲು ತೂರಾಟದಿಂದಾಗಿ ಉದ್ವಿಗ್ನ ಸ್ಥಿತಿಯಲ್ಲಿದ್ದ ಮದ್ದೂರು ಪಟ್ಟಣಕ್ಕೆ ಇಂದು ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿಕೊಟ್ಟರು. ಯತ್ನಾಳ್.. ಯತ್ನಾಳ್‌ ಅಂತಿದ್ದ ಮದ್ದೂರು ಜನರ ನೋಡೋಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಬಂದಿದ್ದಾರೆ. ಹಿಂದೂ ಅಭಿಮಾನಿಗಳ ಕೂಗಿಗೆ ಕಿವಿಗೊಟ್ಟ ಫೈರ್ ಬ್ರಾಂಡ್ ಮದ್ದೂರಿಗೆ ಭೇಟಿ ಕೊಟ್ಟು ತಮ್ಮ ಶಕ್ತಿ...

‘ಮದುವೆ ಮಾಡಿದರೆ ₹5 ಲಕ್ಷ’ ಯತ್ನಾಳ್ ವಿರುದ್ಧ ಎಫ್‌ಐಆರ್!

ಮುಸ್ಲಿಂ ಯುವತಿಯರ ಕುರಿತಾಗಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಸ್ಥಳೀಯ ನಿವಾಸಿ ಅಬ್ದುಲ್ ಕಲಾಂ ಎಂಬವರು ನೀಡಿದ ದೂರಿನ ಮೇರೆಗೆ ಬುಧವಾರ ಪೊಲೀಸ್‌ಗಳು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ವಿಜಯಪುರದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...

ಬಳ್ಳಾರಿ ಪಾದಯಾತ್ರೆಗೆ ಡೇಟ್ ಫಿಕ್ಸ್

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ವಿರೋಧಿಸಿ ಸೆ.17ರಂದು ಬಿಜೆಪಿ ಕೂಡಲ ಸಂಗಮದಿಂದ ಬಳ್ಳಾರಿವರೆಗೆ ಪಾದಯಾತ್ರೆ ಹಮ್ಮಿಕೊಳ್ಳಲಿದೆ. ಶಾಸಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ ಹಾಗೂ ಕುಮಾರ್ ಬಂಗಾರಪ್ಪ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಸೆ.‌17ರಿಂದ ಪಾದಯಾತ್ರೆಗೆ ನಿರ್ಧರಿಸಿದ್ದೇವೆ. ನಮ್ಮ ಪಾದಯಾತ್ರೆಗೆ ಹೈಕಮಾಂಡ್...

‘ಯತ್ನಾಳ್ ಜೋಕರ್ ಇದ್ದ ಹಾಗೇ ಅವರ ಹೇಳಿಕೆಗೆ ಮಹತ್ವ ಕೊಡಬಾರದು’

Political News: ಹುಬ್ಬಳ್ಳಿ: ತಾಲೂಕಿನ ಪಾಳೆ ಗ್ರಾಮದಲ್ಲಿ ನಡೆದ ಮುಸ್ಲಿಂ ಧರ್ಮಗಳ ಸಮಾವೇಶದಲ್ಲಿ ಐಸಿಸ್ ನಂಟು ಹೊಂದಿದ್ದ ಖಾದ್ರಿಗಳು ಭಾಗಿಯಾಗಿದ್ದರು ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆ ಈಗಾಗಲೇ ರಾಜ್ಯದಾದ್ಯಂತ ಸದ್ದು ಮಾಡುತ್ತಿದೆ. ಅದರಂತೆ ಯತ್ನಾಳ ಹೇಳಿಕೆಯನ್ನು ಕಾಂಗ್ರೆಸ್ ಮುಖಂಡರು ಹಾಗೂ ಮುಸ್ಲಿಂ ಮುಖಂಡರು ತೀವ್ರವಾಗಿ ಖಂಡಿಸಿದ್ದು, ಇದೀಗ ಮುಂದುವರೆದು ಮುಸ್ಲಿಂ ಮುಖಂಡ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img