Friday, July 4, 2025

Basanagowda Patil

ಯತ್ನಾಳ್‌ ಬಳಿಕ ಇನ್ನಿಬ್ಬರು ಎಂಎಲ್‌ಗಳಿಗೆ ಬಿಜೆಪಿಯಿಂದ ಗೇಟ್‌ ಪಾಸ್‌..

political news  : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ ಮಾಡಲಾಗಿದೆ. 6 ವರ್ಷಗಳ ಕಾಲ ಉಚ್ಛಾಟನೆ ಮಾಡಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಇಂದು ಆದೇಶ ಹೊರಡಿಸಲಾಗಿದೆ ಉತ್ತರಕನ್ನಡ ಜಿಲ್ಲೆಯ ಶಾಸಕರಾಗಿದ್ದ ಶಿವರಾಮ್ ಹೆಬ್ಬಾರ್ ಕಾಂಗ್ರೆಸ್‌ನಿಂದಲೇ, ಬಿಜೆಪಿಗೆ ಬಂದವರು. ಆದರೆ ಬಿಜೆಪಿಗೆ ಬಂದು ಗೆಲುವು ಸಾಧಿಸಿದ ಬಳಿಕ,...

ಇನ್ಮುಂದೆ ಇವ್ರೇ ನನ್ನ ಹೈಕಮಾಂಡ್..! ಉಚ್ಚಾಟನೆ ಬಳಿಕವೂ ಬೋಲ್ಡ್‌ ಆಗಿಯೇ ಯತ್ನಾಳ್‌ ಸಿಡಿಗುಂಡು..

ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಮತ್ತೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ತಮ್ಮದೇ ಮಾತಿನ ಶೈಲಿಯಲ್ಲಿಯೇ ಫೈರ್‌ ಮಾಡಿದ್ದಾರೆ. ನನ್ನ ಉಚ್ಚಾಟನೆಗೆ ಯಡಿಯೂರಪ್ಪ ಹಾಗೂ ವಿಜಯೇಂದ್ರ ಅವರೇ ಕಾರಣವಾಗಿದ್ದಾರೆ. ಆದರೆ ನಾನು ಮತ್ತೆ ಬಿಜೆಪಿಗೆ ವಾಪಸ್‌ ಬರ್ತೀನಿ. ಅಲ್ಲದೆ 2028ಕ್ಕೆ ವಿಜಯೇಂದ್ರ ಸಿಎಂ ಆಗಲು ಬಿಡುವುದಿಲ್ಲ ಎಂಬ ಸವಾಲನ್ನು ಅವನಿಗೆ ಹಾಕ್ತೀನಿ....

ಯಡಿಯೂರಪ್ಪ ಲಿಂಗಾಯತರೇ ಅಲ್ಲ, ಬಳೆಗಾರ ಶೆಟ್ಟರು, ಬಿಜೆಪಿ ಬ್ಲ್ಯಾಕ್ ಮೇಲರ್: ಯತ್ನಾಳ್

Political News: ಮಾಜಿ ಸಿಎಂ ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ ಬಿಜೆಪಿಯ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ, ಮೊದಲಿನಿಂದಲೂ ಆಕ್ರೋಶ ಇದ್ದೇ ಇತ್ತು. ಆದರೆ ಯಾವಾಗ ಮಗ ವಿಜಯೇಂದ್ರಗೆ, ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಿಕ್ಕಿತೋ, ಅಂದಿನಿಂದ ಅವರಿಗೆ ಯಡಿಯೂರಪ್ಪ ಬಗ್ಗೆ ಇದ್ದ ಸಿಟ್ಟು ಇನ್ನಷ್ಟು ಹೆಚ್ಚಾಗಿದೆ. ಈ ರೀತಿ ಕುಟುಂಬ...

ಇನ್ನೊಂದು ಡೂಬ್ಲಿಕೇಟ್ ಸಹಿ ಮಾಡಿ ರಾಜ್ಯ ಕೊಳ್ಳೆ ಹೊಡೆಯುವ ಆಸೆ ಇದೆಯಾ?: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದು, ಅಂಬೇಡ್ಕರ್ ಗೆ ಇಷ್ಟು ದಿನ ಅಪಮಾನ ಮಾಡಿ ಈಗ ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ. ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ. ಗೊಡ್ಸೆ ಹೊಡೆದಿದ್ದು ಒಂದು ಗುಂಡು ಆದ್ರೆ ಇನ್ನೂ ಎರಡು ಗುಂಡು ಯಾರವು?...

ನರೇಂದ್ರ ಮೋದಿ ಕಾಲದಲ್ಲಿ ತೋಡೊ ನಡೆಯಲ್ಲ. ಜೋಡೊ ಕೆಲಸ ನಡೆಯುತ್ತದೆ: ಸುರೇಶ್ಗೆ ಯತ್ನಾಳ್ ಟಾಂಗ್

Political News: ನವದೆಹಲಿ: ಕೇಂದ್ರದ ಮಧ್ಯಂತರ ಬಜೆಟ್‌ (Budget 2024) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್‌ (DK Suresh), ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಪ್ರತಿಕ್ರಿಯಿಸಿ, ಕನಕಪುರದ ಬಂಡೆ ಒಡೆದಷ್ಟು ಸುಲಭ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img