Thursday, June 19, 2025

Basanagowda Patil Yathnal

ವಿಪಕ್ಷ ನಾಯಕನಾಗಿ ಆರ್. ಅಶೋಕ್ ಆಯ್ಕೆ : ‘ನ ದೈನ್ಯಂ, ನ ಪಲಾಯನಂ’ ಎಂದು ಶಾಸಕ ಯತ್ನಾಳ್ ಪೋಸ್ಟ್

Bengaluru News: ಬೆಂಗಳೂರು : ವಿಪಕ್ಷ ನಾಯಕನಾಗಿ ಪ್ರಭಾವಿ ಒಕ್ಕಲಿಗ ನಾಯಕ ಆರ್‌.ಅಶೋಕ್‌ ಆಯ್ಕೆಯಾಗಿದ್ದಾರೆ. ಈ ಮೂಲಕ ಸದನದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಚಾಟಿ ಬೀಸಲು ಅಶೋಕ್ ‘ಸದನ ಸಾಮ್ರಾಟ್’ ಆಗಿ ಹೊರಹೊಮ್ಮಿದ್ದಾರೆ. ಇತ್ತ, ಆರ್. ಅಶೋಕ್ ಆಯ್ಕೆಗೂ ಮೊದಲೇ ಬಿಜೆಪಿ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೋಟೆಲ್ನಿಂದ ಸಿಟ್ಟಿಗೆದ್ದು...

ಜಗದೀಶ್ ಶೆಟ್ಟರ್ ಇಂತಹ ಹಲ್ಕಾ ಕೆಲಸ ಬಿಡಬೇಕು: ಶೆಟ್ಟರ್ ವಿರುದ್ಧ ಯತ್ನಾಳ್ ವಾಗ್ದಾಳಿ

Chamaraj Nagar News: ಚಾಮರಾಜನಗರ: ಚಾಮರಾಜನಗರದಲ್ಲಿ ಇಂದು ಮಾತನಾಡಿದ ಬಿಜೆಪಿ ಹಿರಿಯ ನಾಯಕ, ಶಾಸಕ ಯತ್ನಾಳ್ ಹರಿಹಾಯ್ದಿದ್ದಾರೆ. ಆಪರೇಷನ್ ಹಸ್ತ ವಿಚಾರದ ಬಗ್ಗೆ ಮಾತನಾಡಿದ ಯತ್ನಾಳ್,  ಜಗದೀಶ್ ಶೆಟ್ಟರ್ ಇಂತಹ ಹಲ್ಕಾ ಕೆಲಸ ಬಿಡಬೇಕು. ಗ್ರಾಮ ಪಂಚಾಯತಿ ಸದಸ್ಯನಾಗಲು ಯೋಗ್ಯವಿಲ್ಲದವನನ್ನು ಬಿಜೆಪಿ ಸಿಎಂ ಮಾಡಿತ್ತು. ಮಂತ್ರಿ ಸ್ಥಾನ ಸೇರಿದಂತೆ ಹಲವಾರು ಹುದ್ದೆ ನೀಡಿತ್ತು. ಆ ವ್ಯಕ್ತಿ...

ಲಿಂಗಾಯಿತ ನಾಯಕರ ನಿರ್ಲಕ್ಷ್ಯ ವಿಚಾರ: ಎಂ.ಬಿ.ಪಾಟೀಲ್- ಯತ್ನಾಳ್ ಮಧ್ಯೆ ಟ್ವೀಟ್ ವಾರ್..

Political News: ಲಿಂಗಾಯತರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ವಾಕ್ಸಮರ ನಡೆಯುತ್ತಿದ್ದು, ಸಚಿವ ಎಂ.ಬಿ.ಪಾಟೀಲ್ ಮತ್ತು ಬಿಜೆಪಿ ನಾಯಕ ಯತ್ನಾಳ್ ಮಧ್ಯೆ ಟ್ವೀಟ್‌ ಸಮರ ಜೋರಾಗಿ ನಡೆದಿದೆ. ಬಿ.ಎಲ್.ಸಂತೋಷ್ ಅವರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಲು ತಮ್ಮ ಕೊಡುಗೆಯೂ ಅಪಾರ. ಅದಕ್ಕೆ ನಾವು ನಿಮಗೆ ಆಭಾರಿ. ನೀವು ಬಿಜೆಪಿಯಲ್ಲಿನ ಅನೇಕ...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img