Wednesday, April 2, 2025

Basanagowda Patil Yatnal

ಯತ್ನಾಳ್‌ ಬಗ್ಗೆ ಮೌನ ಮುರಿದ ವಿಜಯೇಂದ್ರ.. ತಮ್ಮ ಮೇಲಿನ ಆರೋಪಕ್ಕೆ ಬಿಜೆಪಿ ಅಧ್ಯಕ್ಷ ಹೇಳಿದ್ದೇನು..?

Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೌನ ಮುರಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಾಗಲಿ ಅಥವಾ ಯಡಿಯೂರಪ್ಪ ಆಗಲಿ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮಾಡಿಲ್ಲ. ಅದೆಲ್ಲ...

Political News: ಗೇಟ್‌ ಪಾಸ್‌ ಬಳಿಕ ಕೇಸರಿ ವಿರುದ್ಧ ಬೆಂಕಿಯುಂಡೆ ಉಗುಳಿದ ಯತ್ನಾಳ್‌

Political News: ಪಕ್ಷದ ಶಿಸ್ತನ್ನು ಉಲ್ಲಂಘಿಸಿದ ಬಳಿಕ ಬಿಜೆಪಿಯಿಂದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ಮಾಡಲಾಗಿದೆ. ಈ ಬೆನ್ನಲ್ಲೇ ಅವರು ಯಾರ ಕೈಗೂ ಸಿಗುತ್ತಿಲ್ಲ, ದೆಹಲಿಯಿಂದ ನೇರವಾಗಿ ಕಲಬುರಗಿಯ ಚಿಂಚೋಳಿಯಲ್ಲಿರುವ ತಮ್ಮ ಕಾರ್ಖಾನೆಯ ಗೆಸ್ಟ್‌ಹೌಸ್‌ ನಲ್ಲಿರುವ ಮಾಹಿತಿ ಲಭ್ಯವಾಗಿದೆ. ಆದರೆ ನಿನ್ನೆ ಬಿಜೆಪಿಯಿಂದ ಅಧಿಕೃತವಾಗಿ ಗೇಟ್‌ ಪಾಸ್‌ ಆದೇಶ ಬಂದ ಬಳಿಕ...

Hubli News: ಹೈಕಮಾಂಡ್ ನಿರ್ಧಾರವನ್ನ ವಿಶ್ಲೇಷಣೆ ಮಾಡುವಷ್ಟು ದೊಡ್ಡ ವ್ಯಕ್ತಿ ನಾನಲ್ಲ: ಬೆಲ್ಲದ್‌

Hubli News: ಹುಬ್ಬಳ್ಳಿ: ಬಿಜೆಪಿ ಪಕ್ಷದಿಂದ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ್ ಪ್ರತಿಕ್ರಿಯಿಸಿದ್ದಾರೆ. ಯತ್ನಾಳ್ ಅವರು ಒಬ್ಬ ಹಿರಿಯ ಹಾಗೂ ಜನಪ್ರಿಯ ನಾಯಕರು ಅನೇಕ ಹುದ್ದೆ ಅಲಂಕರಿಸಿದವರು. ಯತ್ನಾಳ್ ಅವರು ನೇರ ನಡೆ ನೇರ ನುಡಿಯಿಂದ ಪ್ರಸಿದ್ಧಿ ಪಡೆದ ವ್ಯಕ್ತಿ. ಇಂದು ಅವರು ಪಕ್ಷದಿಂದ ದೂರವಾಗಿರುವುದು ಬಹಳ...

ಯತ್ನಾಳ್ ರೀತಿ ಹೆಬ್ಬಾರ್ ಮತ್ತು ಸೋಮಶೇಖರ್ ಮೇಲೂ ಕ್ರಮವಾಗತ್ತೆ: ಲಿಂಗರಾಜ್‌ ಪಾಟೀಲ್

Hubli News: ಹುಬ್ಬಳ್ಳಿ: ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡಿರುವ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಬಿಜೆಪಿ ಶಿಸ್ತು ಪಾಲನಾ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ್ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ. ಕಳೆದ ಹದಿನೈದು ದಿನಗಳ ಹಿಂದೆಯೆ ನಾನು ಹೇಳಿದ್ದೆ. ಬಿಜೆಪಿಯಲ್ಲಿ ಇತ್ತೀಚಿಗೆ ಅಶಿಸ್ತಿನ ವಾತಾವರಣ ನಿರ್ಮಾಣವಾಗಿತ್ತು. ರಾಜ್ಯದಲ್ಲಿ ಕಾರ್ಯಕರ್ತರು ಸಾಕಷ್ಟು ಅಸಮಾಧಾನ ಹೊರಹಾಕಿದ್ದರು. ಹೀಗಾಗಿ ಕೇಂದ್ರ ಸಮಿತಿಗೆ...

“ಸತ್ಯವಂತರಿಗಿದು ಕಾಲವಲ್ಲ” : ಶಿಸ್ತು ಕ್ರಮದ ಬಳಿಕ ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌ ಹೇಗಿತ್ತು ಗೊತ್ತಾ..?

Political News: ಬಿಜೆಪಿಯಿಂದ ಉಚ್ಚಾಟನೆಗೊಂಡ ಬಳಿಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ತಮ್ಮದೇ ಆದ ಶೈಲಿಯಲ್ಲಿ ಬಿಜೆಪಿಯನ್ನು ಕುಟುಕಿದ್ದಾರೆ. ಪುರಂದಾರ ದಾಸರ ಕೀರ್ತನೆಯನ್ನು ಉಲ್ಲೇಖಿಸಿ, ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ, ಉಪಕಾರ ಮಾಡಿದರೆ ಅಪಕರಿಸುವ ಕಾಲ, ಸಕಲವು ತಿಳಿದವಗೆ ದುರ್ಭಿಕ್ಷ ಕಾಲ, ಧರ್ಮ ಮಾಡುವಗೆ ನಿರ್ಮೂಲವಾಗುವ ಕಾಲ, ಕರ್ಮಿ ಪಾತಕರಿಗೆ ಬಹು ಸೌಖ್ಯಕಾಲ,...

ಯತ್ನಾಳ್‌ ಉಚ್ಚಾಟನೆ ಬಳಿಕ ಸಾಫ್ಟ್ ಆದ ಬಿಜೆಪಿ ರಾಜ್ಯಾಧ್ಯಕ್ಷ : ವಿಜಯೇಂದ್ರ ಹೇಳಿದ್ದೇನು..?

Political News: ಪಕ್ಷವಿರೋಧಿ ಹೇಳಿಕೆಗಳು ಹಾಗೂ ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ವಾಗ್ದಾಳಿಯನ್ನು ನಡೆಸುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ...

Political News: ವಿಜಯೇಂದ್ರ ಕೈ ಮೇಲು : ಬಿಜೆಪಿಯಿಂದ ಹಿರಿಯ ನಾಯಕ ಔಟ್‌

Political News: ನಿರಂತರವಾಗಿ ಪಕ್ಷವಿರೋಧಿ ಹೇಳಿಕೆಗಳನ್ನು ನೀಡುವ ಮೂಲಕ ಬಿಜೆಪಿಗೆ ಮುಜುಗರ ತರುತ್ತಿದ್ದ ಹಿರಿಯ ನಾಯಕನನ್ನು ಪಕ್ಷದಿಂದ ಹೊರಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ ಮಾಡಲಾಗಿದೆ. ಈ ಕುರಿತು ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯಿಂದ ಆದೇಶವಾಗಿದ್ದು, ಅದರಲ್ಲಿ ಆರು ವರ್ಷಗಳ ಕಾಲ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ...

ಇನ್ನೊಂದು ಡೂಬ್ಲಿಕೇಟ್ ಸಹಿ ಮಾಡಿ ರಾಜ್ಯ ಕೊಳ್ಳೆ ಹೊಡೆಯುವ ಆಸೆ ಇದೆಯಾ?: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜೊತೆ ಮಾತನಾಡಿದ್ದು, ಅಂಬೇಡ್ಕರ್ ಗೆ ಇಷ್ಟು ದಿನ ಅಪಮಾನ ಮಾಡಿ ಈಗ ಅಂಬೇಡ್ಕರ್ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕ್ರಮ ಮಾಡುತ್ತಿದ್ದಾರೆ. ಜೈ ಭೀಮ್ ಎನ್ನಲು ಸಹ ಕಾಂಗ್ರೆಸ್ ಗೆ ಅರ್ಹತೆ ಇಲ್ಲ. ಗೊಡ್ಸೆ ಹೊಡೆದಿದ್ದು ಒಂದು ಗುಂಡು ಆದ್ರೆ ಇನ್ನೂ ಎರಡು ಗುಂಡು ಯಾರವು?...

ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ 10,000 ರೂ ಬಹುಮಾನ: ಯತ್ನಾಳ್ ಬೇಸರ

Political News: ಬೆಳಗಾವಿ ಅಧಿವೇಶನ ಶುರುವಾಗಿದ್ದ ಮೊದಲ ದಿನ ಪಂಚಮಸಾಲಿ ಹೋರಾಟವನ್ನು ವಿರೋಧಿಸಿ, ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಈ ವೇಳೆ ಪಂಚಮಸಾಲಿಗಳ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಗಡ್ಡೇಕರ್ ಅವರಿಗೆ 10 ಸಾವಿರ ರೂಪಾಯಿ ಬಹುಮಾನ ಘೋಷಿಸಲಾಗಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಬೇಸರ ಹೊರಹಾಕಿದ್ದಾರೆ. ಬೆಳಗಾವಿ ನಗರದ ಪೊಲೀಸ್ ಇನ್ಸ್ಪೆಕ್ಟರ್...

Political News: ಮಾಜಿ ಸಿ.ಎಂ ಎಸ್.ಎಂ.ಕೃಷ್ಣ ಅಗಲಿಕೆ: ಅರ್ಧಕ್ಕೆ ಮೊಟಕುಗೊಂಡ ಅಧಿವೇಶನ

Political News: ಕಳೆದ ಹಲವಾರು ವರ್ಷಗಳಿಂದ ಬಸವ ಜಯ ಮೃತ್ಯುಂಜಯ ಮಾಹಾಸ್ವಾಮಿಗಳ ನೇತೃತ್ವದಲ್ಲಿ ನಡೆಯುತ್ತಿದ್ದ ಪಂಚಮಸಾಲಿ ಸಮಾಜದ 2 A ಮೀಸಲಾತಿ ಹೋರಾಟ ಇಂದು ಬೆಳಗಾವಿಯ ಸುವರ್ಣ ಸೌಧ ಹೊರವಲಯದ ಕೊಂಡಸಕೊಪ್ಪದ ಪ್ರತಿಭಟನಾ ಆವರಣದಲ್ಲಿ ನಡೆಯಿತು. ಹತ್ತು ಸಾವಿರಕ್ಕೂ ಅಧಿಕ ಪಂಚಮಸಾಲಿ 2A ಮೀಸಲಾತಿ ಹೋರಾಟಗಾರರು ಒಂದೆಡೆ ಸೇರಿ ಸಮಾವೇಶ ನಡೆಸುವ ಮೂಲಕ ಸರ್ಕಾರಕ್ಕೆ ಮೀಸಲಾತಿ...
- Advertisement -spot_img

Latest News

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಕೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಅಸಮಾಧಾನ

Political News: ರಾಜ್ಯದಲ್ಲಿ ಡಿಸೇಲ್ ದರ ಏರಿಸಿದ್ದು, ತಕ್ಷಣದಿಂದಲೇ ದರ ಜಾರಿಗೆ ಬರಲಿದೆ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ನಿನ್ನೆ ಹಾಲಾಯ್ತು, ಇದೀಗ ಡಿಸೇಲ್, ಕೆಲ...
- Advertisement -spot_img