Tuesday, October 7, 2025

Basanagowda Patil Yatnal

ಹುಬ್ಬಳ್ಳಿಯಲ್ಲಿ ಕಾಂಗ್ರೆಸ್, ಬಿಜೆಪಿ, ಯಡಿಯೂರಪ್ಪ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಗಿಂದು ಭೇಟಿ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮದ ಜತೆ ಮಾತನಾಡಿದ್ದು, ಅಖಿಲಭಾರತ ವೀರಶೈವ ಮಹಾಸಭೆ ಎಲ್ಲರಿಗೂ ಆಹ್ವಾನ ಪತ್ರಿಕೆ ಕಳುಹಿಸಿದ್ದಾರೆ. ಪಂಚಪೀಠಗಳು ಮತ್ತು ಲಿಂಗಾಯತರು ಒಂದೇ. ವೀರಶೈವರು‌ ಶಿವನ ಭಕ್ತರು. ಲಿಂಗಪೂಜೆಯನ್ನು ಮಾಡ್ತಾರೆ. ಉದ್ದೇಶಪೂರ್ವಕವಾಗಿ ತಮ್ಮ ವೈಭವಿಕರಣಕ್ಕಾಗಿ ಕಂದಕ ನಿರ್ಮಾಣ ಮಾಡಿದ್ದಾರೆ. ಕಮ್ಯೂನಿಸ್ಟ್‌ ಮೈಂಡೆಡ್ ಸ್ವಾಮೀಜಿಗಳು ಮಾಡ್ತಿದ್ದಾರೆ. ಅವರಿಗೆ ‌ಲಿಂಗಾಯತ...

Political News: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ವಿಚಾರಕ್ಕೆ ಯತ್ನಾಳ್- ಪ್ರಿಯಾಂಕ್ ವಾಗ್ವಾದ

Political News: "ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡೋರು ಸನಾತನ ಧರ್ಮದ ಮಹಿಳೆಯೇ ಆಗಿರಬೇಕು, ಸಾಮಾನ್ಯ ದಲಿತ ಮಹಿಳೆಗೂ ಹಾಕಲಿಕ್ಕೆ ಅಧಿಕಾರ ಇಲ್ಲ" ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಈ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನುವಾದದ ಅಣಿಮುತ್ತುಗಳು ಯತ್ನಾಳರ ಬಾಯಿಯಿಂದ ಉದುರಿವೆ, ಇದು ಯತ್ನಾಳರ ಮಾತುಗಳಷ್ಟೇ ಅಲ್ಲ RSS...

ವಿಘ್ನ ವಿನಾಶನ ವಿಸರ್ಜನೆಗೆ ‘ವಿಘ್ನ’ ತರುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಬಸನಗೌಡ ಪಾಟೀಲ್ ಯತ್ನಾಳ್

Political News: ಬಹುಸಂಖ್ಯಾತ ಹಿಂದೂ ದೇಶದಲ್ಲಿ ಅಲ್ಪ ಸಂಖ್ಯಾತರ ಅಣತಿಯಂತೆ ನಮ್ಮ ಗಣೇಶ ವಿಸರ್ಜನಾ ಕಾರ್ಯಕ್ರಮ ಮಾಡುವ ಹಂತಕ್ಕೆ ನಾವು ತಲುಪಿದ್ದೇವೆ. ಪೊಲೀಸರು ಯಾರ ನಿರ್ದೇಶನದ ಮೇಲೆ ಈ ರೀತಿ ಮಾಡುತಿದ್ದರೆ ಎಂದು ವಿವರಿಸಿ ಹೇಳಬೇಕಾಗಿಲ್ಲ. ಹಿಂದೂಗಳ ಧಾರ್ಮಿಕ ಹಕ್ಕನ್ನು ಸಂಪೂರ್ಣವಾಗಿ ಈ ಕಾಂಗ್ರೆಸ್ ಸರ್ಕಾರ ಕಸಿದಿದೆ. ಗಣಪತಿ ಮೆರವಣಿಗೆ ಮಸೀದಿ ಇರುವ ರಸ್ತೆಯಲ್ಲಿ,...

ಸಕ್ಕರೆ ನಾಡಿನ ಅಕ್ಕರೆಯ ಜನತೆಯ ಒಗ್ಗಟ್ಟಿಗೆ, ಪ್ರೀತಿಗೆ ನಾನು ಸದಾ ಚಿರಋಣಿ: ಯತ್ನಾಳ್

Political News: ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇಂದು ಮಂಡ್ಯದ ಮದ್ದೂರಿಗೆ ಆಗಮಿಸಿದ್ದು, ಯತ್ನಾಳ್ ಅವರನ್ನು ನೋಡಲು ಜನ ಕಿಕ್ಕಿರಿದು ಸೇರಿದ್ದರು. ಈ ವೇಳೆ ಮಾತನಾಡಿರುವ ಯತ್ನಾಳ್, ಭರ್ಜರಿ ಸ್ವಾಗತ, ಗೌರವ ನೀಡಿದ ಮದ್ದೂರಿನ ಜನತೆಗೆ ನಾನು ಸದಾ ಋಣಿಯಾಗಿದ್ದೇನೆ. ಹಿಂದೂ ಧರ್ಮಾಚರಣೆ, ಹಬ್ಬ, ಹರಿದಿನಗಳನ್ನೇ ಟಾರ್ಗೆಟ್ ಮಾಡಿಕೊಂಡು ಕಲ್ಲು ತೂರುವ ಮತಾಂಧರ...

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿಯೂ ಅಪ್ಪ ಮಗನ ವಿರುದ್ಧ ಮುಗಿಬಿದ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿ ಇದೆ. ರಾಜ್ಯ ಸರ್ಕಾರದ ತಪ್ಪು ಕ್ರಮಗಳನ್ನು ಖಂಡಿಸಿ,...

Political News: ಕಾಂಗ್ರೆಸ್ ನಾಯಕರು ಪಾಕ್ ಏಜೆಂಟ್‌ಗಳು: ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಪಾಕಿಸ್ತಾನದ ಏಜೆಂಟರರು. ಅವರದ್ದೇ ಒಂದು ನಿಯೋಗ ಪಾಕಿಸ್ತಾನಕ್ಕೆ ಕೊಂಡೊಯ್ದು ಭಾರತ ದಾಳಿ ಮಾಡಿರುವ ಸ್ಥಳಗಳನ್ನು ನೋಡಿಕೊಂಡು ಬರಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪರೇಷನ್‌...

ಕಾಂಗ್ರೆಸ್ ಹಿಂದೂಗಳ ಪಾರ್ಟಿಯಲ್ಲಾ. ಅದು ಹುಟ್ಟಿದ್ದೇ ಮುಸ್ಲಿಂರಿಗಾಗಿ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಬಳಿ ಮಾತನಾಡಿರುವ ಬಿಜೆಪಿ ಉಚ್ಛಾ''ಿತ ಶಾಸಕ ಬಸನಗೌಡ ಪಾ''ೀಲ್ ಯತ್ನಾಳ್, ಅವರ ವಿರುದ್ಧ ವಿಜಪುರದಲ್ಲಿ ಪ್ರತಿಭ""ನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರಿಗೆ ಬ್ಯಾನಿ ಆಗಿದೆ. ಕರ್ನಾಟಕದಲ್ಲಿ ನಾವು ಹಿಂದೂ ಪರ ಮಾತನಾಡಿದ್ದು ಬ್ಯಾನಿ ಆಗಿದೆ. ಹಿಂದೂಗಳಲ್ಲಿ ಕೂಡಾ ಕೆಲ ತಾಯಗಂಡರು ದೇಶದಲ್ಲಿದ್ದಾರೆ. ಯತ್ನಾಳ್ ರನ್ನು ಏನು ಒದ್ದು ಒಳಗ ಹಾಕ್ತಾರೆ....

ನನ್ನ ಮುಗಿಸಲು ಯತ್ನಿಸಿದರೆ ಬೆಂಕಿ ಹೊತ್ತಿಕೊಳ್ಳುತ್ತೆ : ವಿರೋಧಿಗಳಿಗೆ ಯತ್ನಾಳ್‌ ಖಡಕ್‌ ಎಚ್ಚರಿಕೆ

Political News: ವಿಜಯಪುರದಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಅಲ್ಲದೆ ಇದಕ್ಕೆ ಸಂಬಂಧಿಸಿದ್ದಂತೆ ಮುಸ್ಲಿಂ ಯುವಕರು ಆಡಿಯೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು. ಆದರೆ ಇದೇ ವಿಚಾರಕ್ಕೆ ಬೋಲ್ಡ್‌ ಆಗಿಯೇ ವಿರೋಧಿಗಳಿಗೆ ಖುದ್ದು ಶಾಸಕ ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ. https://youtu.be/jgoe1n-O8Nk ಕ್ರಾಂತಿಕಾರಿಗಳ ರಕ್ತ ಹರಿಯುತ್ತಿದೆ.. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ...

Political News: ಯತ್ನಾಳ್‌ ಎತ್ತಲು ಸ್ಕೆಚ್‌..? : ಬಯಲಾಯ್ತು ಆಘಾತಕಾರಿ ಸುದ್ದಿ

Political News: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಖರ ಹಿಂದುತ್ವವಾದಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಲೆಗೆ ಸಂಚನ್ನು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ಈಗಾಗಲೇ ಅವರ ವಿರುದ್ಧ ದೂರನ್ನು ನೀಡಲಾಗಿದೆ. ಆದರೆ ಇದೀಗ ಇದೇ ವಿಚಾರಕ್ಕೆ ಯತ್ನಾಳ್‌ ಅವರನ್ನು ಕೊಲೆ ಮಾಡುವ ಸಂಚಿನ...

ಯತ್ನಾಳ್​ಗೆ ಬೆಂಬಲ: ಜಯ ಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ...
- Advertisement -spot_img

Latest News

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕನ್ನಡ ಬಿಗ್ ಬಾಸ್ ಬಂದ್​ ಮಾಡುವಂತೆ ನೋಟಿಸ್

ಕಿರುತೆರೆಯ ಅತಿ ಜನಪ್ರಿಯ ಹಾಗೂ ದೊಡ್ಡ ರಿಯಾಲಿಟಿ ಶೋ ಎಂದೇ ಪ್ರಸಿದ್ಧಿ ಪಡೆದಿರುವ ‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಹೊಸ ವಿವಾದಕ್ಕೆ ಸಿಲುಕಿದೆ....
- Advertisement -spot_img