Thursday, August 21, 2025

Basanagowda Patil Yatnal

ಮುಸ್ಲಿಂಮರಿಗಷ್ಟೇ ಮೀಸಲಾತಿ ಹೆಚ್ಚಿಸುತ್ತಿದ್ದಾರೆ, ಮುಸ್ಲಿಂ ರಾಜ್ಯ ಮಾಡಲು ತಯಾರಿ ನಡೆಸಿದ್ದಾರೆ: ಯತ್ನಾಳ್

Political News: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ವಿರುದ್ಧ ಮಾತನಾಡುವ ಯಾವುದೇ ಅವಕಾಶವನ್ನು ಬಿಡದ ಬಿಜೆಪಿ ಉಚ್ಛಾಟಿತ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್, ಈ ಬಾರಿಯೂ ಅಪ್ಪ ಮಗನ ವಿರುದ್ಧ ಮುಗಿಬಿದ್ದಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿ ಇದೆ. ರಾಜ್ಯ ಸರ್ಕಾರದ ತಪ್ಪು ಕ್ರಮಗಳನ್ನು ಖಂಡಿಸಿ,...

Political News: ಕಾಂಗ್ರೆಸ್ ನಾಯಕರು ಪಾಕ್ ಏಜೆಂಟ್‌ಗಳು: ಬಸನಗೌಡ ಪಾಟೀಲ್ ಯತ್ನಾಳ್

Hubballi: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕಾಂಗ್ರೆಸ್ ನಾಯಕರು ಪಾಕ್ ಏಜೆಂಟರರು. ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಅವರು ಪಾಕಿಸ್ತಾನದ ಏಜೆಂಟರರು. ಅವರದ್ದೇ ಒಂದು ನಿಯೋಗ ಪಾಕಿಸ್ತಾನಕ್ಕೆ ಕೊಂಡೊಯ್ದು ಭಾರತ ದಾಳಿ ಮಾಡಿರುವ ಸ್ಥಳಗಳನ್ನು ನೋಡಿಕೊಂಡು ಬರಲಿ ಎಂದು ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಪರೇಷನ್‌...

ಕಾಂಗ್ರೆಸ್ ಹಿಂದೂಗಳ ಪಾರ್ಟಿಯಲ್ಲಾ. ಅದು ಹುಟ್ಟಿದ್ದೇ ಮುಸ್ಲಿಂರಿಗಾಗಿ: ಬಸನಗೌಡ ಪಾಟೀಲ್ ಯತ್ನಾಳ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಬಳಿ ಮಾತನಾಡಿರುವ ಬಿಜೆಪಿ ಉಚ್ಛಾ''ಿತ ಶಾಸಕ ಬಸನಗೌಡ ಪಾ''ೀಲ್ ಯತ್ನಾಳ್, ಅವರ ವಿರುದ್ಧ ವಿಜಪುರದಲ್ಲಿ ಪ್ರತಿಭ""ನೆ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಅವರಿಗೆ ಬ್ಯಾನಿ ಆಗಿದೆ. ಕರ್ನಾಟಕದಲ್ಲಿ ನಾವು ಹಿಂದೂ ಪರ ಮಾತನಾಡಿದ್ದು ಬ್ಯಾನಿ ಆಗಿದೆ. ಹಿಂದೂಗಳಲ್ಲಿ ಕೂಡಾ ಕೆಲ ತಾಯಗಂಡರು ದೇಶದಲ್ಲಿದ್ದಾರೆ. ಯತ್ನಾಳ್ ರನ್ನು ಏನು ಒದ್ದು ಒಳಗ ಹಾಕ್ತಾರೆ....

ನನ್ನ ಮುಗಿಸಲು ಯತ್ನಿಸಿದರೆ ಬೆಂಕಿ ಹೊತ್ತಿಕೊಳ್ಳುತ್ತೆ : ವಿರೋಧಿಗಳಿಗೆ ಯತ್ನಾಳ್‌ ಖಡಕ್‌ ಎಚ್ಚರಿಕೆ

Political News: ವಿಜಯಪುರದಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಕೊಲೆಗೆ ಸಂಚು ರೂಪಿಸಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದವು. ಅಲ್ಲದೆ ಇದಕ್ಕೆ ಸಂಬಂಧಿಸಿದ್ದಂತೆ ಮುಸ್ಲಿಂ ಯುವಕರು ಆಡಿಯೋ ಹಾಗೂ ವಿಡಿಯೋ ಹರಿಬಿಟ್ಟಿದ್ದರು. ಆದರೆ ಇದೇ ವಿಚಾರಕ್ಕೆ ಬೋಲ್ಡ್‌ ಆಗಿಯೇ ವಿರೋಧಿಗಳಿಗೆ ಖುದ್ದು ಶಾಸಕ ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ. https://youtu.be/jgoe1n-O8Nk ಕ್ರಾಂತಿಕಾರಿಗಳ ರಕ್ತ ಹರಿಯುತ್ತಿದೆ.. ಈ ಕುರಿತು ವಿಜಯಪುರದಲ್ಲಿ ಮಾತನಾಡಿರುವ...

Political News: ಯತ್ನಾಳ್‌ ಎತ್ತಲು ಸ್ಕೆಚ್‌..? : ಬಯಲಾಯ್ತು ಆಘಾತಕಾರಿ ಸುದ್ದಿ

Political News: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಪ್ರಖರ ಹಿಂದುತ್ವವಾದಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕೊಲೆಗೆ ಸಂಚನ್ನು ರೂಪಿಸಲಾಗಿತ್ತು ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ. ಪ್ರವಾದಿ ಮೊಹಮ್ಮದ್‌ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಆರೋಪದಲ್ಲಿ ಈಗಾಗಲೇ ಅವರ ವಿರುದ್ಧ ದೂರನ್ನು ನೀಡಲಾಗಿದೆ. ಆದರೆ ಇದೀಗ ಇದೇ ವಿಚಾರಕ್ಕೆ ಯತ್ನಾಳ್‌ ಅವರನ್ನು ಕೊಲೆ ಮಾಡುವ ಸಂಚಿನ...

ಯತ್ನಾಳ್​ಗೆ ಬೆಂಬಲ: ಜಯ ಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ

Hubli News: ಹುಬ್ಬಳ್ಳಿ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ. ಹುಬ್ಬಳ್ಳಿಯಲ್ಲಿ...

ವಿಜಯೇಂದ್ರ ಇನ್ನೊಬ್ಬರ ಭಿಕ್ಷೆ ಮೇಲೆ ಶಾಸಕನಾದವನು.. ಮುಸ್ಲಿಂ ಮತವಿಲ್ಲದೇ ಗೆಲ್ಲೋ ಧಮ್ ಇದೆಯಾ..?: ಯತ್ನಾಳ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಾಡಿರುವ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ವಿಜಯೇಂದ್ರನಿಗೆ ಧಮ್ ಇದ್ದರೇ ಶಾಸಕ ರಾಜೀನಾಮೆ ಕೊಟ್ಟು ಚುನಾವಣಾ ಎದುರಿಸಲಿ. ಶಿಕಾರಿಪುರಕ್ಕೆ ಅವನು ರಾಜೀನಾಮೆ ನೀಡಲಿ. ನಾನು ನನ್ನ ಕ್ಷೇತ್ರಕ್ಕೆ ರಾಜೀನಾಮೆ ನೀಡುವೆ. ನಾನು ಭಗವಾಧ್ವಜದ ಮೇಲೆ ಚುನಾವಣಾ ಎದುರಿಸುವೆ. ಮುಸ್ಲಿಂ ಮತಗಳು ನನಗೆ...

ಟ್ವಿಟ್ಟರ್‌ನಲ್ಲಿ ಆರ್ಭಟಿಸುತ್ತಿದ್ರೆ ಲಾಭ ಇಲ್ಲ, ಇನ್ನಾದ್ರು ಅಡ್ಜಸ್ಟ್ಮೆಂಟ್‌ನಿಂದ ಹೊರಬನ್ನಿ : ಯತ್ನಾಳ್‌

Political News: ಬಿಜೆಪಿ ಕಾರ್ಯಕರ್ತ ವಿನಯ್‌ ಸೊಮಯ್ಯ ಅವರ ಆತ್ಮಹತ್ಯೆ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ಕೆಸರೆರಚಾಟಕ್ಕೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ವಿರುದ್ಧ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿ ಕಾರಿದ್ದಾರೆ. https://youtu.be/Y6Xxcuprq3A ಈ ಕುರಿತು ಪ್ರತಿಕ್ರಿಯಿಸಿರುವ ಅವರು, ಕೊಡಗಿನ ಬಿಜೆಪಿ...

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಾಂಗ್ರೆಸ್ ಸೇರುವ ಬಗ್ಗೆ ಡಿಸಿಎಂ ಡಿಕೆಶಿ ಹೇಳಿದ್ದೇನು..?

Hubli News: ಹುಬ್ಬಳ್ಳಿ: ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಾಗಲಕೋಟೆಯಿಂದ ಹುಬ್ಬಳ್ಳಿಗೆ ಆಗಮಿಸಿದ್ದು, ಹುಬ್ಬಳ್ಳಿಯಿಂದ ಕರ್ನಾಟಕ ಭವನದ ಉದ್ಘಾಟನೆಗಾಗಿ ದೆಹಲಿಗೆ ಪ್ರಯಾಣ ಬೆಳೆಸಿದ್ದರು. ಈ ವೇಳೆ ಏರ್ಪೋರ್ಟ್‌ನಲ್ಲಿ ಮಾಧ್ಯಮದ ಜೊತೆ ಮಾತನಾಡಿರುವ ಡಿಕೆಶಿ, ದೆಹಲಿಯಲ್ಲಿ ಕರ್ನಾಟಕ ಭವನ ಉದ್ಘಾನೆಯಿದೆ. ಸಂಸತ್ತಿನ ಅಧಿವೇಶನದ ಮತ್ತು ಸಿಎಂ ಕಾಲಿನ ಸಮಸ್ಯೆಯಿಂದ ಉದ್ಘಾಟನೆ ತಡವಾಗಿದೆ. ನಾಲ್ಕು ಎಂಎಲ್ ಸಿ ಸ್ಥಾನ ಖಾಲಿಯಿದೆ ಹೀಗಾಗಿ...

ಯತ್ನಾಳ್‌ ಬಗ್ಗೆ ಮೌನ ಮುರಿದ ವಿಜಯೇಂದ್ರ.. ತಮ್ಮ ಮೇಲಿನ ಆರೋಪಕ್ಕೆ ಬಿಜೆಪಿ ಅಧ್ಯಕ್ಷ ಹೇಳಿದ್ದೇನು..?

Political News: ಅನೇಕ ದಿನಗಳಿಂದ ನಿರಂತರವಾಗಿ ತಮ್ಮ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಬಿಜೆಪಿಯ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿಚಾರದಲ್ಲಿ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮೌನ ಮುರಿದಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನಾಗಲಿ ಅಥವಾ ಯಡಿಯೂರಪ್ಪ ಆಗಲಿ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಚಾಟಿಸುವಂತೆ ಮಾಡಿಲ್ಲ. ಅದೆಲ್ಲ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img